ದಿ. ಆರ್.ಎಸ್ ಹುಕ್ಕೇರಿಕರ ವಿಶೇಷ ಅಂಚೆ ಲಕೋಟೆ ಬಿಡುಗಡೆ

ಧಾರವಾಡ: ಕಾಲಕಾಲಕ್ಕೆ ಹಲವಾರು ಪ್ರಾತಸ್ಮರಣಿಯರು ಜನ್ಮತಾಳುತ್ತಾರೆ. ಅವರ ಆಗಮನದಿಂದ ದೇಶ ರಾಜ್ಯ ಸುಭಿಕ್ಷೆ ಕಾಣುತ್ತದೆ. ಸ್ವಾತಂತ್ರ‍್ಯ ಪೂರ್ವದಲ್ಲಿ ಜನಿಸಿದ ರಾಮರಾವ್ ಹುಕ್ಕೇರಿಕರವರು ಅಂತಹ ಮಹನೀಯರಲ್ಲಿ ಒಬ್ಬರು. ಅವರು ಅಂದು ಸ್ಥಾಪಿಸಿದ ಜೆ.ಎಸ್.ಎಸ್ ಶಿಕ್ಷಣ ಸಂಸ್ಥೆ ಇಂದು ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆ ಆಶೀರ್ವಾದದಿಂದ ಪ್ರತಿವರ್ಷ ಸಾವಿರಾರು ಮಕ್ಕಳ ವಿದ್ಯಾರ್ಜನೆಗೆ ದಾರಿಯಾಗಿದೆ ಎಂದು ಜೆ.ಎಸ್.ಎಸ್ ಸಂಸ್ಥೆ … Continued