ಯುವನಿಧಿ ಯೋಜನೆ ನೋಂದಣಿ ಡಿ. 26ರಿಂದ ಆರಂಭ; ಜ.12ರಂದು ಖಾತೆಗೆ ಹಣ ಜಮೆ : ಈ ಯೋಜನೆಗೆ ಅರ್ಹರು ಯಾರು, ಅರ್ಜಿ ಸಲ್ಲಿಕೆ ಹೇಗೆ ? ಇಲ್ಲಿದೆ ಮಾಹಿತಿ

ಬೆಂಗಳೂರು: ಸರ್ಕಾರದ ಐದನೆಯ ಮತ್ತು ಕೊನೆಯ ಗ್ಯಾರಂಟಿಗೆ ಈಗ ಮುಹೂರ್ತ ಫಿಕ್ಸ್‌ ಆಗಿದೆ. ಇದೇ ಡಿ. 26ರಿಂದ ಮಹತ್ವಾಕಾಂಕ್ಷಿ ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆಗೆ ಚಾಲನೆ ದೊರೆಯಲಿದ್ದು, ಸ್ವಾಮಿ ವಿವೇಕಾನಂದ ಜನ್ಮದಿನವಾದv ಜನವರಿ 12ರಂದು ಫಲಾನುಭವಿಗಳ ಖಾತೆಗೆ ನೇರ ನಗದು ವರ್ಗಾವಣೆ ಮೂಲಕ ಹಣ ಜಮೆ ಆಗಲಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ … Continued

ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆಗೆ ಇಂದು ಚಾಲನೆ

ಬೆಂಗಳೂರು: ಇಂದು ಸರ್ಕಾರದ ಮೂರನೇ ಗ್ಯಾರಂಟಿ ಯೋಜನೆ ಆರಂಭಗೊಳ್ಳಲಿದ್ದು ಬಿಪಿಎಲ್ ಹಾಗೂ ಅಂತ್ಯೋದಯ ಪಡಿತರದಾರರಿಗೆ ಅನ್ನಭಾಗ್ಯ ಯೋಜನೆಯ ಹಣ ವರ್ಗಾವಣೆ ಆಗಲಿದೆ. ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್‌ ಬಿಪಿಎಲ್ ಪಡಿತರದಾರರಿಗೆ ‍‍10ಕೆಜಿ ಅಕ್ಕಿ ಗ್ಯಾರಂಟಿ ಕಾಂಗ್ರೆಸ್​ ಘೋಷಿಸಿತ್ತು. ಅದರಂತೆ ಕಾಂಗ್ರೆಸ್‌ ಸರ್ಕಾರ ಅದನ್ನು ಜಾರಿ ಮಾಡಿದೆ. ಸದ್ಯಕ್ಕೆ ಐದು ಕೆಜಿ ಅಕ್ಕಿ ನೀಡಲಿದ್ದು, ಉಳಿದ 5 ಕೆ.ಜಿ … Continued