ಸಂಸದರು ಭಾರತೀಯ ಭಾಷೆಗಳ ಉಳಿವಿಗೆ ಅಗತ್ಯ ಕ್ರಮ ಕೈಗೊಳ್ಳಬೇಕು : ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು

ನವದೆಹಲಿ: ಸಂಸದರು ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಬೇಕು ಹಾಗೂ ಭಾಷೆಗಳ ಪ್ರಚಾರಕ್ಕಾಗಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ತಿಳಿಸಿದ್ದಾರೆ. ಫೆ.೨೧ರಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ಅಂಗವಾಗಿ ಸಂಸದರಿಗೆ ಪತ್ರ ಬರೆದಿದ್ದಾರೆ. ನಾವು ಮೊದಲು ಮಾತನಾಡುವ ಭಾಷೆಯೇ ಮಾತೃ ಭಾಷೆ. ಮಾತೃಭಾಷೆಯನ್ನು ಉಳಿಸಿ ಬೆಳೆಸಬೇಕು. ಮಾತೃ ಭಾಷೆ ನಮ್ಮ ಸಾಹಿತ್ಯ ಕೌಶಲ, ಶೈಕ್ಷಣಿಕ … Continued