ಮುರುಘಾ ಶರಣರ ವಿರುದ್ಧ ಆರೋಪ; ಸಂಪೂರ್ಣ ಹೊಣೆ ತನಿಖಾಧಿಕಾರಿಗೆ, ಯಾವುದೇ ಒತ್ತಡವಿಲ್ಲ: ಎಡಿಜಿಪಿ ಅಲೋಕಕುಮಾರ್

ಹುಬ್ಬಳ್ಳಿ: ಚತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರ ವಿರುದ್ಧ ದಾಖಲಾದ ಪೋಕ್ಸೊ ಪ್ರಕರಣದ ಕುರಿತು ಎಲ್ಲ ವಿಧದಲ್ಲೂ ತನಿಖೆ ನಡೆಯುತ್ತಿದೆ.ಸಂಪೂರ್ಣ ತನಿಖೆ ಹೊಣೆಯನ್ನು ಪ್ರಕರಣದ ತನಿಖಾಧಿಕಾರಿಗೆ ನೀಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿ ಯಾರಿಂದಲೂ ಒತ್ತಡ ಬಂದಿಲ್ಲ’ ಎಂದು ಅಪರಾಧ ಮತ್ತು ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಹೇಳಿದರು. ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಪ್ರಕರಣಕ್ಕೆ … Continued