ಕಾನೂನು ಕಾಲೇಜ್‌ ಆವರಣದಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ; ತೃಣಮೂಲ ನಾಯಕ, ಇಬ್ಬರು ವಿದ್ಯಾರ್ಥಿಗಳ ಬಂಧನ

ಕೋಲ್ಕತಾ : ಕೋಲ್ಕತಾದ ಕಾನೂನು ಕಾಲೇಜಿನಲ್ಲಿ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದೆ. ಈ ಘಟನೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಆರ್‌.ಜಿ. ಕರ್ ವೈದ್ಯಕೀಯ ಕಾಲೇಜಿನಲ್ಲಿ ಇದೇ ರೀತಿಯ ಅಪರಾಧವು ದೇಶಾದ್ಯಂತ ಪ್ರತಿಭಟನೆಗಳಿಗೆ ಕಾರಣವಾದ ಆರು ತಿಂಗಳ ನಂತರ ಈ ಘಟನೆ ನಡೆದಿದೆ. ಬಂಧಿತ ಮೂವರು … Continued

ಮೂಡುಬಿದಿರೆ: ಶಿರ್ತಾಡಿಯಲ್ಲಿ ಭುವನಜ್ಯೋತಿ ಕಾನೂನು ಕಾಲೇಜು ಉದ್ಘಾಟನೆ

ಮೂಡುಬಿದಿರೆ : ವಕೀಲಿ ವೃತ್ತಿ ಮಾಡುವವರು ಹೆಚ್ಚಿನ ಜ್ಞಾನ ಬೆಳೆಸಿಕೊಳ್ಳಬೇಕು. ಹೀಗಾಗಿ ಓದುವ ಹವ್ಯಾಸ ನಿರಂತರವಾಗಿ ಇರಬೇಕು. ಹೊಸ ಹೊಸ ತಂತ್ರಜ್ಞಾನಗಳನ್ನೂ ಅರಿತುಕೊಳ್ಳಬೇಕು ಎಂದು ಆಂಧ್ರಪ್ರದೇಶದ ರಾಜ್ಯಪಾಲ ಹಾಗೂ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬೆಳುವಾಯಿ ಎಸ್. ಅಬ್ದುಲ್ ನಜೀರ್ ಹೇಳಿದ್ದಾರೆ. ಶನಿವಾರ ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಶಿರ್ತಾಡಿಯ ಭುವನ ಜ್ಯೋತಿ ಇನ್ಸ್ಟಿಟ್ಯೂಟ್ ಆಫ್ ಲೀಗಲ್ … Continued

ಮೂಡುಬಿದಿರೆ | ಶಿಕ್ಷಣ ಕಾಶಿ ಮುಕುಟಕ್ಕೆ ಮತ್ತೊಂದು ಗರಿ : ಆಗಸ್ಟ್ 10 ರಂದು ತಾಲೂಕಿನಲ್ಲೇ ಪ್ರಪ್ರಥಮ ಕಾನೂನು ಕಾಲೇಜು ಉದ್ಘಾಟನೆ

ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ  ಶಿರ್ತಾಡಿಯ ಭುವನ ಜ್ಯೋತಿ ವಿದ್ಯಾ ಸಮಚ್ಚಯದಲ್ಲಿ ಮೂಡುಬಿದರೆಯಲ್ಲಿಯೇ ಪ್ರಪ್ರಥಮ ಕಾನೂನು ವಿದ್ಯಾಲಯ ಪ್ರಾರಂಭವಾಗುತ್ತಿದೆ. ಆಗಸ್ಟ್ 10 ರಂದು ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿಗಳು ಹಾಗೂ ಆಂಧ್ರಪ್ರದೇಶದ ರಾಜ್ಯಪಾಲರಾದ ಬೆಳುವಾಯಿ ಎಸ್. ಅಬ್ದುಲ್ ನಜೀರ್ ಅವರು ನೂತನ ಕಾನೂನು ವಿದ್ಯಾಲಯವನ್ನು ಉದ್ಘಾಟಿಸಲಿದ್ದಾರೆ. ನೂತನ ವಿದ್ಯಾಲಯಕ್ಕೆ ಈಗಾಗಲೇ 25 ವಿದ್ಯಾರ್ಥಿಗಳು ಸೇರ್ಪಡೆಗೊಂಡಿದ್ದಾರೆ. … Continued