ಲೈಂಗಿಕ ದೌರ್ಜನ್ಯದ ಪ್ರಕರಣ : ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡರಿಗೆ ಜಾಮೀನು ಮಂಜೂರು

ಬೆಂಗಳೂರು : ಲೈಂಗಿಕ ದೌರ್ಜನ್ಯದ ಪ್ರಕರಣದಲ್ಲಿ ವಕೀಲ ಹಾಗೂ ಬಿಜೆಪಿ ಮುಖಂಡ ದೇವರಾಜೇಗೌಡರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು ಕೋರಿ ದೇವರಾಜೇಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ಜಿ.ಉಮಾ ಅವರಿದ್ದ ನ್ಯಾಯಪೀಠ ಜಾಮೀನು ನೀಡಿ ಆದೇಶಿಸಿದೆ. ಸಾಕ್ಷ್ಯಗಳ ನಾಶ ಮಾಡಬಾರದು, ನ್ಯಾಯಾಲಯದ ವ್ಯಾಪ್ತಿಯಿಂದ ಹೊರ ಹೋಗಬಾರದು ಮತ್ತು ಇಬ್ಬರು ಶ್ಯೂರಿಟಿ ನೀಡಬೇಕು ಎಂಬುದಾಗಿ … Continued