ಬಾಂಗ್ಲಾದೇಶ | ಬಂಧಿತ ಹಿಂದೂ ಸ್ವಾಮೀಜಿಯ ವಕೀಲರ ಮೇಲೆ ದಾಳಿ ; ಐಸಿಯುನಲ್ಲಿ ಚಿಕಿತ್ಸೆ : ಇಸ್ಕಾನ್
ನವದೆಹಲಿ: ಬಂಧಿತ ಹಿಂದೂ ಸನ್ಯಾಸಿ ಚಿನ್ಮಯ ಕೃಷ್ಣ ದಾಸ್ ಬ್ರಹ್ಮಚಾರಿಯ ಪರ ವಾದಿಸುತ್ತಿರುವ ಬಾಂಗ್ಲಾದೇಶದ ವಕೀಲರ ಮೇಲೆ “ಇಸ್ಲಾಮಿಸ್ಟ್ಗಳು ಅವರ ಮನೆಯಲ್ಲಿ ಕ್ರೂರವಾಗಿ ಹಲ್ಲೆ ನಡೆಸಿದ್ದಾರೆ” ಮತ್ತು ಪ್ರಸ್ತುತ ಅವರು ತೀವ್ರ ನಿಗಾ ಘಟಕದಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ ಎಂದು ಇಸ್ಕಾನ್ ಇಂಡಿಯಾ ಹೇಳಿಕೊಂಡಿದೆ. ದೇಶದ್ರೋಹದ ಆರೋಪದ ಮೇಲೆ ಸನ್ಯಾಸಿಯ ಬಂಧನದ ಹಿನ್ನೆಲೆಯಲ್ಲಿ ಬಾಂಗ್ಲಾದೇಶದಲ್ಲಿ ಹಿಂಸಾಚಾರದ … Continued