ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ : ಐಜೂರು ಠಾಣೆಯ ಪಿಎಸ್ಐ ಅಮಾನತು

ಬೆಂಗಳೂರು : ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಐಜೂರು ಠಾಣಾ ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಮಾಡುವುದಾಗಿ ಗೃಹ ಸಚಿವ ಡಾ.ಪರಮೇಶ್ವರ ಅವರು ವಿಧಾನಸಭೆಗೆ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಬುಧವಾರದ ಕಾರ್ಯಕಲಾಪ ಆರಂಭವಾದ ಬಳಿಕ ಐಜೂರು ಪೊಲೀಸ್ ಇನ್ಸ್ ಪೆಕ್ಟರ್ ತನ್ವೀರ್ ಹುಸ್ಸೇನ್ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗೃಹ ಸಚಿವ … Continued