ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಅತ್ಯಾಚಾರ, ಬ್ಲ್ಯಾಕ್‌ಮೇಲ್ ; ಆರೋಪಿಗೆ ಕೋರ್ಟ್‌ ಆವರಣದಲ್ಲೇ ಥಳಿಸಿದ ವಕೀಲರು…

ಭೋಪಾಲ್: ನಗರವನ್ನೇ ಬೆಚ್ಚಿಬೀಳಿಸುವ ಘಟನೆಯೊಂದರಲ್ಲಿ, 11ನೇ ತರಗತಿಯ ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ 19 ವರ್ಷದ ಆರೋಪಿಗೆ ವಕೀಲರು ಮತ್ತು ಸಾರ್ವಜನಿಕರು ನ್ಯಾಯಾಲಯದ ಆವರಣದಲ್ಲೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಭೋಪಾಲ್ ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ಈ ಹೈಡ್ರಾಮಾ ನಡೆದಿದೆ. ಅಪ್ರಾಪ್ತ ಬಾಲಕಿಯ ಮೇಲೆ ದೌರ್ಜನ್ಯ ಎಸಗಿದ ಆರೋಪದಡಿ ಬಂಧಿತನಾಗಿದ್ದ ಓಸಾಫ್ ಅಲಿ ಖಾನ್ … Continued

ವಕೀಲರ ಹೋರಾಟಕ್ಕೆ ಕೊನೆಗೂ ಮಣಿದ ಸರ್ಕಾರ : ಐಜೂರು ಠಾಣೆಯ ಪಿಎಸ್ಐ ಅಮಾನತು

ಬೆಂಗಳೂರು : ರಾಮನಗರದಲ್ಲಿ ವಕೀಲರ ಪ್ರತಿಭಟನೆ ತೀವ್ರಗೊಂಡ ಹಿನ್ನಲೆಯಲ್ಲಿ ಐಜೂರು ಠಾಣಾ ಪಿಎಸ್ ಐ ತನ್ವೀರ್ ಹುಸೇನ್ ಅಮಾನತು ಮಾಡುವುದಾಗಿ ಗೃಹ ಸಚಿವ ಡಾ.ಪರಮೇಶ್ವರ ಅವರು ವಿಧಾನಸಭೆಗೆ ತಿಳಿಸಿದ್ದಾರೆ. ವಿಧಾನಸಭಾ ಅಧಿವೇಶನದ ಬುಧವಾರದ ಕಾರ್ಯಕಲಾಪ ಆರಂಭವಾದ ಬಳಿಕ ಐಜೂರು ಪೊಲೀಸ್ ಇನ್ಸ್ ಪೆಕ್ಟರ್ ತನ್ವೀರ್ ಹುಸ್ಸೇನ್ ವಿರುದ್ಧ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಗೃಹ ಸಚಿವ … Continued