ಸಿ.ಟಿ. ರವಿ ಪ್ರಕರಣ ಮುಗಿದ ಅಧ್ಯಾಯ, ಸದನದೊಳಗಿನ ವಿಚಾರಕ್ಕೆ ಪೊಲೀಸರು ಕ್ರಮ ಕೈಗೊಳ್ಳುವಂತಿಲ್ಲ : ಸಭಾಪತಿ ಬಸವರಾಜ ಹೊರಟ್ಟಿ

ಬೆಂಗಳೂರು: ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ವಿಧಾನ ಪರಿಷತ್ತಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎನ್ನಲಾದ ಆರೋಪಿತ ಪ್ರಕರಣವು ಮುಗಿದ ಅಧ್ಯಾಯವಾಗಿದ್ದು, ಸದನದೊಳಗೆ ನಡೆದಿರುವ ವಿಚಾರದಲ್ಲಿ ಪೊಲೀಸರಿಗೆ ಕ್ರಮ ಕೈಗೊಳ್ಳಲು ಅಧಿಕಾರವಿಲ್ಲ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸೋಮವಾರ … Continued

ಗೃಹಲಕ್ಷ್ಮಿ ಯೋಜನೆಯ ಜೂನ್-ಜುಲೈ ತಿಂಗಳ ಹಣ ಬಿಡುಗಡೆ; ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ

ಮಂಡ್ಯ : ರಾಜ್ಯ ಸರ್ಕಾರದ ‘ಗೃಹ ಲಕ್ಷ್ಮಿ’ ಯೋಜನೆಯಲ್ಲಿ ಕೆಲವು ತಾಂತ್ರಿಕ ಕಾರಣಗಳಿಂದ ಜೂನ್ ಮತ್ತು ಜುಲೈ ತಿಂಗಳ ಗೃಹಲಕ್ಷ್ಮಿ(Gruha Lakshmi Scheme) ಹಣ ಜಮಾ ಆಗಲು ವಿಳಂಬವಾಗಿತ್ತು. ಇದೀಗ ಆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಲಾಗಿದ್ದು, ಆಗಸ್ಟ್ ಮೊದಲ ವಾರದಲ್ಲಿ ಜೂನ್ ಮತ್ತು ಜುಲೈ ತಿಂಗಳ ಹಣವನ್ನು ಖಾತೆಗಳಿಗೆ ಜಮಾ ಮಾಡುವ ವ್ಯವಸ್ಥೆ ಮಾಡಲಾಗಿದೆ ಎಂದು … Continued