ಕೇರಳ ಸಿಎಂ ಗಾದಿಗೆ ‘ಕೈ’ ಕಚ್ಚಾಟ: ವೇಣುಗೋಪಾಲ vs ಸತೀಶನ್ ನಡುವೆ ಹಗ್ಗಜಗ್ಗಾಟ ; ಹೈಕಮಾಂಡ್‌ಗೆ ಇಕ್ಕಟ್ಟು

ತಿರುವನಂತಪುರಂ/ದೆಹಲಿ: ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಬಹುಮತ ಪಡೆದಿದ್ದರೂ, ಫಲಿತಾಂಶ ಬಂದು ವಾರ ಕಳೆದರೂ ಮುಖ್ಯಮಂತ್ರಿ ಪಟ್ಟಕ್ಕೆ ಅಭ್ಯರ್ಥಿಯನ್ನು ಆಯ್ಕೆ ಮಾಡಲು ಸಾಧ್ಯವಾಗದೆ ಕಾಂಗ್ರೆಸ್‌ ಹೈಕಮಾಂಡ್ ಒದ್ದಾಡುತ್ತಿದೆ. ಆಡಳಿತರೂಢ ಎಲ್‌ಡಿಎಫ್‌ ಮಣಿಸಿ 102 ಸ್ಥಾನಗಳನ್ನು ಗೆದ್ದಿರುವ ಯುಡಿಎಫ್‌ (UDF) ಮೈತ್ರಿಕೂಟದಲ್ಲಿ ಈಗ ‘ನಾಯಕತ್ವದ ಸಂಘರ್ಷ’ ಮುನ್ನಲೆಗಷ್ಟೇ ಅಲ್ಲದೆ ಬೀದಿಗೂ ಬಂದಿದೆ. ಮುಖ್ಯಮಂತ್ರಿ ಸ್ಥಾನಕ್ಕಾಗಿ ಸದ್ಯ ನಾಲ್ವರು … Continued

ಕೇರಳದಲ್ಲಿ 10 ವರ್ಷಗಳ ಎಡರಂಗದ ಆಡಳಿತ ಅಂತ್ಯ ; ಭರ್ಜರಿ ಜಯದ ಮೂಲಕ ಅಧಿಕಾರಕ್ಕೆ ಬಂದ ಕಾಂಗ್ರೆಸ್‌ ಮೈತ್ರಿಕೂಟ

ತಿರುವನಂತಪುರಂ: ಕೇರಳದ ವಿಧಾನಸಭೆ ಚುನಾವಣೆಯಲ್ಲಿ ಕಳೆದ 10 ವರ್ಷಗಳಿಂದ ಆಡಳಿತ ನಡೆಸುತ್ತಿದ್ದ ಎಡ ಪ್ರಜಾಸತ್ತಾತ್ಮಕ ರಂಗದ (LDF) ಆಡಳಿತವನ್ನು ಅಂತ್ಯಗೊಳಿಸಿರುವ ಮತದಾರರು, ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (UDF) ಅನ್ನು ಮತ್ತೆ ಅಧಿಕಾರಕ್ಕೆ ತಂದಿದ್ದಾರೆ. ಈ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ (BJP) ಮೂರು ಸ್ಥಾನಗಳನ್ನು ಗೆಲ್ಲುವ ಮೂಲಕ ರಾಜ್ಯದಲ್ಲಿ ಗಮನಾರ್ಹ ಸಾಧನೆ ಮಾಡಿದೆ. … Continued

ಪಶ್ಚಿಮ ಬಂಗಾಳದಲ್ಲಿ ಭರ್ಜರಿ ಜಯದತ್ತ ಬಿಜೆಪಿ, ತಮಿಳುನಾಡಿನಲ್ಲಿ ವಿಜಯ ಕಮಾಲ್‌, ಕೇರಳದ ಕಾಂಗ್ರೆಸ್ಸಿಗೆ ಜೈ, ಅಸ್ಸಾಂನಲ್ಲಿ ಬಿಜೆಪಿ ಮುನ್ನಡೆ

ನವದೆಹಲಿ: ಪಶ್ಚಿಮ ಬಂಗಾಳ, ಅಸ್ಸಾಂ, ಕೇರಳ, ತಮಿಳುನಾಡು ಮತ್ತು ಪುದುಚೇರಿಯಲ್ಲಿ ನಡೆದ 2026 ರ ವಿಧಾನಸಭಾ ಚುನಾವಣೆಗಳ ಮತ ಎಣಿಕೆ ಆರಂಭವಾಗಿದೆ.  4 ರಾಜ್ಯಗಳು ಮತ್ತು 1 ಕೇಂದ್ರಾಡಳಿತ ಪ್ರದೇಶದ ರಾಜಕೀಯ ದಿಕ್ಕನ್ನು ಸೂಚಿಸುವ ಆರಂಭಿಕ ಟ್ರೆಂಡ್‌ಗಳಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯು ಆಡಳಿತಾರೂಢ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿಯನ್ನು ಹಿಂದಿಕ್ಕಿ ಅಧಿಕಾರದತ್ತ ದಾಪುಗಾಲು ಇಡುತ್ತಿರುವುದು ಕಂಡುಬಂದಿದೆ.  … Continued

ಚುನಾವಣೆ : ತಮಿಳುನಾಡು, ಕೇರಳ, ಅಸ್ಸಾಂನಲ್ಲಿ ಗೆಲ್ಲುವುದು ಯಾರು..? ಎಕ್ಸಿಟ್‌ ಪೋಲ್‌ ಹೇಳುವುದೇನು..?

ನವದೆಹಲಿ: ತಮಿಳುನಾಡು, ಕೇರಳ ಮತ್ತು ಅಸ್ಸಾಂ ವಿಧಾನಸಭಾ ಚುನಾವಣೆಗಳ ಮಹಾ ಸಮರ ಮುಕ್ತಾಯಗೊಂಡಿದೆ. ಮತಯಂತ್ರಗಳಲ್ಲಿ ಭದ್ರವಾಗಿದ್ದ ಅಭ್ಯರ್ಥಿಗಳ ಭವಿಷ್ಯದ ಸುಳಿವು ನೀಡುವ ‘ಎಕ್ಸಿಟ್ ಪೋಲ್’ಗಳು (ಮತಗಟ್ಟೆ ಸಮೀಕ್ಷೆ) ಇದೀಗ ಹೊರಬಿದ್ದಿದೆ. ತಮಿಳುನಾಡಿನಲ್ಲಿ ಡಿಎಂಕೆಯ ಭದ್ರಕೋಟೆಗೆ ನಟ ವಿಜಯ ಸವಾಲಾಗಲಿದ್ದಾರೆಯೇ? ಕೇರಳದಲ್ಲಿ ದಶಕಗಳ ಕಾಲ ನಡೆದಿದ್ದ ಅಧಿಕಾರ ಬದಲಾವಣೆಯ ಸಂಪ್ರದಾಯ ಮರಳಿ ಬರಲಿದೆಯೇ?  ಅಸ್ಸಾಂನಲ್ಲಿ ಬಿಜೆಪಿಯ ಅಶ್ವಮೇಧ … Continued

ತಿರುವನಂತಪುರಂ ಮಹಾನಗರ ಪಾಲಿಕೆ ಮೇಯರ್ ಆಗಿ ಬಿಜೆಪಿಯ ವಿ.ವಿ. ರಾಜೇಶ ಆಯ್ಕೆ ; 45 ವರ್ಷಗಳ ಎಡರಂಗದ ಆಡಳಿತಕ್ಕೆ ತೆರೆ

ತಿರುವನಂತಪುರಂ: ಕೇರಳದ ರಾಜಧಾನಿಯಲ್ಲಿ ಬಿಜೆಪಿಯ ಪ್ರಮುಖ ಮುಖಗಳಲ್ಲಿ ಒಬ್ಬರಾದ ಹಿರಿಯ ನಾಯಕ ವಿ.ವಿ. ರಾಜೇಶ ಅವರು ಶುಕ್ರವಾರ ತಿರುವನಂತಪುರಂ ಮಹಾನಗರ ಪಾಲಿಕೆಯ ನೂತನ ಮೇಯರ್ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬಿಜೆಪಿ ಐತಿಹಾಸಿಕ ಜಯ ಸಾಧಿಸಿತ್ತು. ಒಟ್ಟು 101 ಸ್ಥಾನಗಳ ಪೈಕಿ 50 ಸ್ಥಾನಗಳನ್ನು ಗೆಲ್ಲುವ ಮೂಲಕ ಏಕೈಕ … Continued

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ ಫಲಿತಾಂಶ : ಯುಡಿಎಫ್‌ ಗೆ ಭರ್ಜರಿ ಗೆಲುವು ; ಆಡಳಿತಾರೂಢ ಎಡರಂಗಕ್ಕೆ ಹಿನ್ನಡೆ

ತಿರುವನಂತಪುರಂ: 2025ರ ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಸಂಯುಕ್ತ ಪ್ರಜಾಸತ್ತಾತ್ಮಕ ರಂಗ (UDF) ಗ್ರಾಮೀಣ ಮತ್ತು ನಗರ ಸ್ಥಳೀಯ ಸಂಸ್ಥೆಗಳೆರಡರಲ್ಲೂ ಭರ್ಜರಿ ವಿಜಯವನ್ನು ದಾಖಲಿಸಿದೆ. ಆರು ಪ್ರಮುಖ ಮಹಾನಗರ ಪಾಲಿಕೆಗಳಲ್ಲಿ ಯುಡಿಎಫ್ ನಾಲ್ಕರಲ್ಲಿ (ಕೊಲ್ಲಂ, ಕೊಚ್ಚಿ, ತ್ರಿಶೂರ್ ಮತ್ತು ಕಣ್ಣೂರು) ಭರ್ಜರಿ ಜಯಗಳಿಸಿದೆ.  ಎಲ್‌ಡಿಎಫ್ (LDF) ಕೋಝಿಕ್ಕೋಡ್ ಅನ್ನು ಮಾತ್ರ ಉಳಿಸಿಕೊಂಡಿದೆ. ಆದರೆ, … Continued

ತಾನು ಕಾಂಗ್ರೆಸ್‌ ಪಕ್ಷಕ್ಕೆ ಲಭ್ಯ ; ಆದ್ರೆ ಪಕ್ಷಕ್ಕೆ ತನ್ನ ಅಗತ್ಯ ಇಲ್ಲದಿದ್ರೆ ನನಗೆ ʼಆಯ್ಕೆʼಗಳು ಇವೆ ; ಸಂಸದ ಶಶಿ ತರೂರ್‌

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮತ್ತು ಕೇರಳದ ಎಲ್‌ಡಿಎಫ್ ಸರ್ಕಾರವನ್ನು ಹೊಗಳಿದ್ದಕ್ಕಾಗಿ ಕಾಂಗ್ರೆಸ್‌ ಹೈಕಮಾಂಡ್‌ ಜೊತೆ ಭಿನ್ನಾಭಿಪ್ರಾಯ ಉಂಟಾಗಿದೆ ಎಂಬ ವದಂತಿಗಳ ನಡುವೆ, ಶಶಿ ತರೂರ್ ತಾವು ಪಕ್ಷಕ್ಕೆ ಲಭ್ಯವಿರುವುದಾಗಿ ಹೇಳಿದ್ದಾರೆ, ಆದರೆ ಪಕ್ಷಕ್ಕೆ ತಮ್ಮ ಸೇವೆಯ ಅಗತ್ಯವಿಲ್ಲದಿದ್ದರೆ ತನಗೆ “ಆಯ್ಕೆಗಳು” ಸಹ ಇವೆ ಎಂದು ಎಚ್ಚರಿಸಿದ್ದಾರೆ. ಆದರೆ, ಪಕ್ಷ ಬದಲಾಯಿಸುವ ಮಾತನ್ನು ತಳ್ಳಿ ಹಾಕಿರುವ … Continued

ಟೈಮ್‌ ನೌ-ಸಿ ವೋಟರ್ ಸಮೀಕ್ಷೆ: ಪಿಣರಾಯಿಗೆ ಮತದಾರ ಜೈ..ಕಾಂಗ್ರೆಸ್‌ಗೆ ಕೈ

ನವ ದೆಹಲಿ: ಕೇರಳ ವಿಧಾನಸಭೆ ಚುನಾವಣೆಯಲ್ಲಿ ಕೇರಳದಲ್ಲಿ ಮತ್ತೆ ಆಡಳಿತಾರೂಢ ರಂಗವೇ ಅಧಿಕಾರಕ್ಕೆ ಬರಲಿದೆ ಎಂದು ಟೈಮ್‌ ನೌ – ಸಿ ವೋಟರ್ ಸಮೀಕ್ಷೆಯು ಹೇಳಿದೆ. ಕೇರಳದಲ್ಲಿ ವಿಧಾನಸಭಾ ಚುನಾವಣೆ ಏಪ್ರಿಲ್ 6 ರಿಂದ ಒಂದೇ ಹಂತದಲ್ಲಿ ನಡೆಯಲಿದ್ದು, ಹಲವು ದಶಕಗಳಿಂದ ರಾಜಕೀಯ ಶಕ್ತಿ ಎಲ್‌ಡಿಎಫ್ ಮತ್ತು ಯುಡಿಎಫ್ ನಡುವೆ ಹಣಾಹಣಿ ನಡೆಯುತ್ತದೆ. 2016 ರ … Continued