ರಿಲಯನ್ಸ್, ಟಾಟಾ, ಮಹೀಂದ್ರಾ ಒಂದುಗೂಡಿಸಲಿರುವ ಹಸಿರು ಇಂಧನ?

ಭಾರತವು ಭೂಮಿಯ ಮೇಲಿನ ಹೇರಳವಾಗಿರುವ ಅಂಶಗಳಲ್ಲಿ ಒಂದಾದ ಹೈಡ್ರೋಜನ್ ಅನ್ನು ಬಂಡವಾಳವಾಗಿಸಲು ಯೋಜಿಸುತ್ತಿದೆ. ಸಾರ್ವತ್ರಿಕವಾಗಿ ಲಭ್ಯವಿರುವ ಈ ಅಂಶದಿಂದ ಲಾಭ ಪಡೆಯಲು ಹಣಕಾಸು ಸಚಿವರಾದ ನಿರ್ಮಲಾ  ಸೀತಾರಾಮನ್‌  2021-22ರ ಬಜೆಟ್ ಸಮಯದಲ್ಲಿ ರಾಷ್ಟ್ರೀಯ ಹೈಡ್ರೋಜನ್ ಮಿಷನ್ ಘೋಷಿಸಿದ್ದಾರೆ. ಹಸಿರು ಇಂಧನ ಮೂಲವು ಭಾರತದ ಕೆಲವು ದೊಡ್ಡ ಕಂಪನಿಗಳಾದ ರಿಲಯನ್ಸ್, ಟಾಟಾ, ಮಹೀಂದ್ರಾ ಮತ್ತು ಇಂಡಿಯನ್ ಆಯಿಲ್ … Continued

೭ ಅಧಿಕಾರಿಗಳ ಗುರಿಯಾಗಿಸಿ ೩೦ ಕಡೆ ಎಸಿಬಿ ದಾಳಿ

  ಬೆಂಗಳೂರು/ಹುಬ್ಬಳ್ಳಿ/ಧಾರವಾಡ/ಚಿತ್ರದುರ್ಗ/ಮಂಗಳೂರು/ಕೋಲಾರ: ಭ್ರಷ್ಟರ  ವಿರುದ್ಧ ಕಾರ್ಯಾಚರಣೆ ಕೈಗೊಂಡಿರುವ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ಅಧಿಕಾರಿಗಳು ಏಕಕಾಲದಲ್ಲಿ ರಾಜ್ಯದ  ಏಳು ಅಧಿಕಾರಿಗಳು ಹಾಗೂ ಅವರ ಸಂಬಂಧಿಕರಿಗೆ ಸೇರಿದ ೩೦ ಕಡೆ  ದಾಳಿ ನಡೆಸಿದ್ದಾರೆ. ಬೆಂಗಳೂರು ನಗರ, ಬಳ್ಳಾರಿ, ಕೋಲಾರ, ಧಾರವಾಡ, ದಕ್ಷಿಣ ಕನ್ನಡ, ಚಿತ್ರದುರ್ಗ ಹಾಗೂ ಬೀದರ್‌ನಲ್ಲಿ ಈ ಅಧಿಕಾರಿಗಳ ಕಚೇರಿ ನಿವಾಸ ಇನ್ನಿತರ ಸ್ಥಳಗಳು ಸೇರಿದಂತೆ  ೩೦ … Continued