ದೆಹಲಿ ಭೇಟಿಯಲ್ಲಿ ಕೋವಿಡ್‌ ಚರ್ಚೆ, ನಾಯಕತ್ವ ಬದಲಾವಣೆ ಹಸಿ ಸುಳ್ಳು: ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು ತಮ್ಮ ಹಾಗೂ ಬಿ. ವೈ.  ವಿಜಯೇಂದ್ರ ನವದೆಹಲಿ ಭೇಟಿಯ ಹಿಂದೆ ಯಾವುದೇ ರಾಜಕೀಯ ಉದ್ದೇಶ ಇರಲಿಲ್ಲ. ನಾಯಕತ್ವ ಬದಲಾವಣೆ ಎಂಬುದು ಹಸಿ ಸುಳ್ಳು. ಅದು  ಸತ್ಯಕ್ಕೆ ಬಹಳ ದೂರವಾದ ಸಂಗತಿ ಎಂದು ಗೃಹ ಖಾತೆ ಸಚಿವರಾದ ಬಸವರಾಜಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ … Continued