ದೆಹಲಿಯಲ್ಲಿ ಮತ್ತೆ ಕಾಂಗ್ರೆಸ್ಸಿಗೆ ಆಘಾತ : ಪಕ್ಷಕ್ಕೆ ರಾಜೀನಾಮೆ ನೀಡಿದ ಇಬ್ಬರು ಹಿರಿಯ ನಾಯಕರು

ನವದೆಹಲಿ : ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಜೊತೆಗೆ ಮೈತ್ರಿ ಮಾಡಿಕೊಂಡ ಕುರಿತು ಕಾಂಗ್ರೆಸ್ಸಿನಲ್ಲಿ ಅಸಮಾಧಾನ ಸ್ಫೋಟಗೊಂಡಿದ್ದು, ಕಾಂಗ್ರೆಸ್ ದೆಹಲಿ ಘಟಕದ ಅಧ್ಯಕ್ಷ ಅರವಿಂದರ್ ಸಿಂಗ್ ಲವ್ಲಿ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ ಎರಡು ದಿನಗಳಲ್ಲಿಯೇ ಮತ್ತಿಬ್ಬರು ನಾಯಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ದೆಹಲಿ ಲೋಕಸಭೆ ಕ್ಷೇತ್ರಗಳ ಕಾಂಗ್ರೆಸ್ ವೀಕ್ಷಕರೂ ಆಗಿರುವ ನಾಯಕರಾದ ನೀರಜ್ ಬಸೋಯಾ … Continued

ನಮಗೆ ಭಯ ಇರದವರು ಬೇಕು, ಹೆದರುವವರು ಆರ್​ಎಸ್​ಎಸ್​​ಗೆ ಹೋಗಬಹುದು’:ಪಕ್ಷ ತೊರೆದವರಿಗೆ ರಾಹುಲ್ ಗಾಂಧಿ ಟಾಂಗ್‌

ನವದೆಹಲಿ: ಭಯ ಇರದ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಬೇಕು. ಪಕ್ಷದಲ್ಲಿ ಇರುವುದಕ್ಕೆ ಭಯಪಡುವವರನ್ನು ಪಕ್ಷದಿಂದ ಹೊರಹಾಕಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಪಕ್ಷದ ಸಾಮಾಜಿಕ ಜಾಲತಾಣದ ತಂಡದೊಂದಿಗೆ ನಡೆಸಿದ ಮಾತುಕತೆಯ ವೇಳೆ ಅವರು ಈ ಮಾತನ್ನು ಹೇಳಿದ್ದಾರೆ. ತನ್ಮೂಲಕ, ಕಾಂಗ್ರೆಸ್ ಪಕ್ಷ ತೊರೆದ ಹಾಗೂ ಪಕ್ಷಕ್ಕೆ ಸಮಸ್ಯೆ ಉಂಟಾಗುವಂತೆ ವ್ಯವಹರಿಸುತ್ತಿರುವ ನಾಯಕರಿಗೆ ಕಟು … Continued