ಇಸ್ರೇಲಿನಲ್ಲಿ ಕ್ಷಿಪಣಿ ದಾಳಿ ; ಒಬ್ಬ ಭಾರತೀಯ ಸಾವು, ಇಬ್ಬರಿಗೆ ಗಾಯ : ವರದಿ

ಜೆರುಸಲೇಂ: ಲೆಬನಾನ್‌ನಿಂದ ಉಡಾವಣೆಯಾದ ಟ್ಯಾಂಕ್ ವಿರೋಧಿ ಕ್ಷಿಪಣಿ ಇಸ್ರೇಲ್‌ನ ಉತ್ತರ ಗಡಿ ವಸತಿ ಪ್ರದೇಶವಾದ ಮಾರ್ಗಲಿಯೊಟ್ ಬಳಿಯ ಹಣ್ಣಿನ ತೋಟಕ್ಕೆ ಸೋಮವಾರ ಅಪ್ಪಳಿಸಿದಾಗ ಭಾರತೀಯ ಪ್ರಜೆಯೊಬ್ಬರು ಸಾವಿಗೀಡಾಗಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೂವರು ಕೇರಳ ರಾಜ್ಯದವರು ಎಂದು ಹೇಳಲಾಗಿದೆ. ಸೋಮವಾರ ಬೆಳಗ್ಗೆ 11 ಗಂಟೆಯ ಸುಮಾರಿಗೆ ಇಸ್ರೇಲ್‌ನ ಉತ್ತರದ ಗಲಿಲಿ ಪ್ರದೇಶದಲ್ಲಿ … Continued