ಸನ್ ಟಿವಿ ಕುಟುಂಬ ಕಲಹ: ಸಹೋದರ ಕಲಾನಿಧಿ ಮಾರನ್‌ ಗೆ ಲೀಗಲ್‌ ನೋಟಿಸ್ ಕಳುಹಿಸಿದ ಡಿಎಂಕೆ ಸಂಸದ ದಯಾನಿಧಿ ಮಾರನ್

ಚೆನ್ನೈ: ಪ್ರಭಾವಿ ಸನ್ ಗ್ರೂಪ್ ಕುಟುಂಬದೊಳಗೆ ಗಂಭೀರ ವಿವಾದ ಭುಗಿಲೆದ್ದಿದ್ದು, ಡಿಎಂಕೆ ಸಂಸದ ದಯಾನಿಧಿ ಮಾರನ್ ಅವರು ತಮ್ಮ ಹಿರಿಯ ಸಹೋದರ ಮತ್ತು ಸನ್ ಟಿವಿ ನೆಟ್‌ವರ್ಕ್ ಅಧ್ಯಕ್ಷರಾದ ಕಲಾನಿಧಿ ಮಾರನ್ ಅವರಿಗೆ ಷೇರು ಹಂಚಿಕೆ, ಹಣಕಾಸು ವ್ಯವಹಾರಗಳು ಮತ್ತು ನಿಯಂತ್ರಕ ದಾಖಲಾತಿಗಳಿಗೆ ಸಂಬಂಧಿಸಿದ ವಂಚನೆಯ ಕೃತ್ಯಗಳನ್ನು ಆರೋಪಿಸಿ ಕಾನೂನು ನೋಟಿಸ್ ಕಳುಹಿಸಿದ್ದಾರೆ. ಕಾನೂನು ನೋಟಿಸ್ … Continued

ಕಳಪೆ ರಸ್ತೆಗಳಿಂದ ‘ಯಾತನೆʼ ; ಬಿಬಿಎಂಪಿಗೆ ಬೆಂಗಳೂರು ವ್ಯಕ್ತಿಯಿಂದ ನೋಟಿಸ್ : 50 ಲಕ್ಷ ರೂ. ಪರಿಹಾರಕ್ಕೆ ಆಗ್ರಹ

ಬೆಂಗಳೂರು : ಬೆಂಗಳೂರಿನ 43 ವರ್ಷದ ವ್ಯಕ್ತಿಯೊಬ್ಬರು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP)ಗೆ ಕಾನೂನು (ಲೀಗಲ್) ನೋಟಿಸ್ ಕಳುಹಿಸಿದ್ದು, ನಗರದಲ್ಲಿನ ವಾಹನ ಚಲಾಯಿಸಲು ಯೋಗ್ಯವಲ್ಲದ ರಸ್ತೆಗಳಿಂದ ಉಂಟಾದ “ದೈಹಿಕ ಯಾತನೆ ಮತ್ತು ಭಾವನಾತ್ಮಕ ಆಘಾತ”ಕ್ಕೆ 50 ಲಕ್ಷ ರೂಪಾಯಿ ಪರಿಹಾರ ನೀಡುವಂತೆ ಕೋರಿದ್ದಾರೆ. ರಿಚ್ಮಂಡ್ ಟೌನ್ ನಿವಾಸಿ ದಿವ್ಯ ಕಿರಣ ಎಂಬವರು ತಮ್ಮ ನೋಟಿಸ್‌ನಲ್ಲಿ, ತೆರಿಗೆ … Continued

ಶಿರಸಿ ಆಸ್ಪತ್ರೆ ಬಗ್ಗೆ ಪ್ರಶ್ನೆ ಮಾಡಿದ್ದಕ್ಕೆ ನನಗೆ ಶಾಸಕರಿಂದ ಲೀಗಲ್‌ ನೋಟಿಸ್‌ : ಅನಂತಮೂರ್ತಿ ಹೆಗಡೆ

ಶಿರಸಿ: ಶಿರಸಿಯ ಪಂಡಿತ ಸರ್ಕಾರಿ ಆಸ್ಪತ್ರೆಯ ಬಗ್ಗೆ ನಾನು ಪ್ರಶ್ನೆ ಮಾಡಿದ್ದಕ್ಕೆ ಶಾಸಕ ಭೀಮಣ್ಣ ನಾಯ್ಕ ಅವರು ನನಗೆ ಲೀಗಲ್‌ ನೋಟಿಸ್‌ ಕಳುಹಿಸಿದ್ದಾರೆ ಎಂದು ಬಿಜೆಪಿ ಮುಖಂಡ ಅನಂತಮೂರ್ತಿ ಹೆಗಡೆ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಆಸ್ಪತ್ರೆ ವಿಚಾರದಲ್ಲಿ ಶಾಸಕರನ್ನು ಪ್ರಶ್ನಿಸಿದ್ದಕ್ಕೆ ನನ್ನ ಪ್ರತಿಕೃತಿ ದಹಿಸಿದ್ದಾರೆ, ನನ್ನ ಮೇಲೆ ನಾನ್ ಬೇಲೇಬಲ್ … Continued

ಮಲಮಗಳ ವಿರುದ್ಧವೇ 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ʼಅನುಪಮಾʼ ಖ್ಯಾತಿಯ ನಟಿ ರೂಪಾಲಿ ಗಂಗೂಲಿ…

ನವದೆಹಲಿ: ನಟಿ ರೂಪಾಲಿ ಗಂಗೂಲಿ ಅವರು ತಮ್ಮ ಮಲಮಗಳು ಇಶಾ ವರ್ಮಾ ಅವರಿಗೆ ಮಾನನಷ್ಟ ನೋಟಿಸ್ ಜಾರಿ ಮಾಡಿದ್ದು, ತಮ್ಮ ವೈಯಕ್ತಿಕ ಜೀವನಕ್ಕೆ ಮಾನ ಹಾನಿ ಮಾಡಿದ ಆರೋಪದ ಮೇಲೆ 50 ಕೋಟಿ ರೂಪಾಯಿ ಪರಿಹಾರ ಕೇಳಿದ್ದಾರೆ. ಇಶಾ ನೀಡಿದ್ದು “ಸುಳ್ಳು ಮತ್ತು ಹಾನಿಕರ ಹೇಳಿಕೆಗಳು” ಎಂದು ನಟಿ ರೂಪಾಲಿ ಗಂಗೂಲಿ ಹೇಳಿದ್ದಾರೆ ಹಾಗೂ ಮಲಮಗಳು … Continued

ಫೈಟರ್‌ ಸಿನೆಮಾದಲ್ಲಿ ವಾಯುಪಡೆ ಸಮವಸ್ತ್ರ ಧರಿಸಿ ಚುಂಬನದ ದೃಶ್ಯ: ವಾಯುಪಡೆ ಅಧಿಕಾರಿಯಿಂದ ಲೀಗಲ್ ನೋಟಿಸ್

ನವದೆಹಲಿ: ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ “ಫೈಟರ್” ಚಿತ್ರದ ನಿರ್ಮಾಪಕರು ವಾಯುಪಡೆಯ ಸಮವಸ್ತ್ರವನ್ನು ಚುಂಬನ ದೃಶ್ಯಕ್ಕೆ ಬಳಸಿಕೊಂಡಿದ್ದಾರೆ ಎಂದು ಆರೋಪಿಸಿ ಐಎಎಫ್ ಅಧಿಕಾರಿಯೊಬ್ಬರು ಕಾನೂನು ನೋಟಿಸ್ ನೀಡಿದ್ದಾರೆ. ವಿಂಗ್ ಕಮಾಂಡರ್ ತಮ್ಮ ವೈಯಕ್ತಿಕ ಸಾಮರ್ಥ್ಯದಲ್ಲಿ ನೋಟಿಸ್ ನೀಡಿದ್ದಾರೆ. ಚಿತ್ರದ ಇಬ್ಬರು ನಾಯಕ ನಟರ ನಡುವಿನ ದೃಶ್ಯವು ಐಎಎಫ್‌ಗೆ ಅವಮಾನವಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ. … Continued

ಪುಸ್ತಕದಲ್ಲಿ ತಿದ್ದುಪಡಿಗೆ ಎನ್‌ಸಿಇಆರ್‌ಟಿಗೆ ಲೀಗಲ್‌ ನೋಟಿಸ್;ಯಾಕೆಂದರೆ ಮೊಘಲರು ದೇಗುಲ ದುರಸ್ತಿಗೆ ಅನುದಾನ ನೀಡಿದ ಬಗ್ಗೆ ಅದರ ಬಳಿ ಪುರಾವೆಯೇ ಇಲ್ಲ..!!

ಆರ್‌ಟಿಐ ಕಾರ್ಯಕರ್ತರೊಬ್ಬರು ಎನ್‌ಸಿಇಆರ್‌ಟಿಗೆ (ನ್ಯಾಷನಲ್ ಕೌನ್ಸಿಲ್ ಆಫ್ ಎಜುಕೇಷನಲ್ ರಿಸರ್ಚ್ ಅಂಡ್ ಟ್ರೈನಿಂಗ್) ಲೀಗಲ್‌ ನೋಟಿಸ್ ಕಳುಹಿಸಿದ್ದಾರೆ. ಮೊಘಲ್ ಚಕ್ರವರ್ತಿ ಔರಂಗಜೇಬ್ ಹಾಗೂ ಷಹಜಹಾನ್‌ ಹಿಂದೂ ದೇವಾಲಯಗಳ ದುರಸ್ತಿಗೆ ಅನುದಾನ ನೀಡಿದ 12 ನೇ ತರಗತಿ ಪುಸ್ತಕಗಳಲ್ಲಿನ ಪಾಠದ ಬಗ್ಗೆ ತಮ್ಮ ಬಳಿ ಯಾವುದೇ ಉಲ್ಲೇಖಗಳಿಲ್ಲ ಎಂದು ಎನ್‌ಸಿಇಆರ್‌ಟಿ ಹೇಳಿದ ನಂತರ ಪುಸ್ತಕದಲ್ಲಿ ತಿದ್ದುಪಡಿ ಮಾಡುವಂತೆ … Continued