ಕೋಟಾ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ವಿಪಕ್ಷ ನಾಯಕ, ಅರವಿಂದ ಬೆಲ್ಲದಗೂ ಮಹತ್ವದ ಹೊಣೆ

ಬೆಂಗಳೂರು :ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ ಪ್ರಕಾಶ (ಜೆ.ಪಿ) ನಡ್ಡಾ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಶ್ರೀನಿವಾಸ ಪೂಜಾರಿ ಅವರನ್ನು ನೇಮಕ ಮಾಡಿದ್ದಾರೆ. ವಿಧಾನಸಭೆಯ ವಿಪಕ್ಷ ಉಪನಾಯಕರನ್ನಾಗಿ ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದ ಶಾಸಕ … Continued

ಕೃಷಿ ಯಂತ್ರ ಖರೀದಿಗೆ ನೀಡುತ್ತಿರುವ ಸಬ್ಸಿಡಿ ಶೇ.50ರಿಂದ 75%ಕ್ಕೆ ಏರಿಕೆ

ಬೆಂಗಳೂರು: ಸಾಮಾನ್ಯ ವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ನೀಡಲಾಗುತ್ತಿರುವ ಸಬ್ಸಿಡಿಯನ್ನು ಶೇ.50ರಿಂದ 75ಕ್ಕೆ ಏರಿಕೆ ಮಾಡಲು ಕೃಷಿ ಸಚಿವ ಬಿ.ಸಿ.ಪಾಟೀಲ ವಿಧಾನಸಭೆಗೆ ತಿಳಿಸಿದರು. ಶಾಸಕ ಆನಂದ್ ಸಿದ್ದನ್ಯಾಮೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಸಾಮಾನ್ಯವರ್ಗದ ಜನರು ಕೃಷಿ ಯಂತ್ರೋಪಕರಣಗಳನ್ನು ಖರೀದಿಸಲು ಈವರೆಗೂ ಶೇ..50ರಷ್ಟು ಸಬ್ಸಿಡಿ ನೀಡಲಾಗುತ್ತಿತ್ತು. ಇದನ್ನು ಶೇ.75ಕ್ಕೆ ಏರಿಸುವ ಬಗ್ಗೆ ಚರ್ಚೆ ಮಾಡಲಾಗಿದೆ. … Continued

ಈಶ್ವರಪ್ಪ-ಡಿಕೆಶಿ ವಾಕ್ಸಮರ: ಸದನದಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಮಾತಿನ ಕದನ

ಬೆಂಗಳೂರು: ವಿಧಾನಸಭೆ ಕಲಾಪ ಇಂದು, ಬುಧವಾರ ಅಕ್ಷರಶಃ ರಣರಂಗವಾಗಿತ್ತು. ಈಶ್ವರಪ್ಪ ಅವರು ಕೆಂಪು ಕೋಟೆಯಲ್ಲೂ ಕೇಸರಿ ಧ್ವಜ ಹಾರಿಸುವ ಕುರಿತು ಹೇಳಿಕೆ ಕುರಿತು ಇದು ರಾಷ್ಟ್ರದ್ರೋಹ ಎಂದು ಕಾಂಗ್ರೆಸ್ ಮಾಡಿದ ನಿಲುವಳಿ ಮಂಡನೆ ಪ್ರಸ್ತಾಪಕ್ಕೆ ಮುಂದಾಯಿತು. ಈ ಸಮಯದಲ್ಲಿ ಈಶ್ವರಪ್ಪ ಮತ್ತು ಡಿ.ಕೆ.ಶಿಕುಮಾರ್ ನಡುವೆ ಏಕವಚನದಲ್ಲಿ ಪರಸ್ಪರ ವಾಗ್ದಾಳಿಯೂ ನಡೆಯಿತು. ಸಿದ್ದರಾಮಯ್ಯ ಮಾತಾನಾಡುವಾಗ ಅವರ ಬಳಿ … Continued