ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ (Legislative Council Chairman) ಬಸವರಾಜ ಹೊರಟ್ಟಿ ತಮ್ಮ ಸ್ಥಾನಕ್ಕೆ ಇಂದು (ಆಗಸ್ಟ್‌ 7) ರಾಜೀನಾಮೆ ನೀಡಿದ್ದಾರೆ. ವಿಧಾನ ಪರಿಷತ್‌ನ ಸಭಾಪತಿ ಸ್ಥಾನಕ್ಕೆ ಸ್ವಇಚ್ಛೆಯಿಂದ ರಾಜೀನಾಮೆ ಸಲ್ಲಿಸುತ್ತಿರುವುದಾಗಿ ಅವರು ತಮ್ಮ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ. ಇಂದು, ಶುಕ್ರವಾರ ಹೊರಟ್ಟಿ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರ ಜೊತೆ ಸುಮಾರು 10 ನಿಮಿಷಗಳ … Continued

ಸೋಲಿಲ್ಲದ ಸರದಾರ, ಅಪರೂಪದ ರಾಜಕಾರಣಿ, ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿಗೆ ಹುಬ್ಬಳ್ಳಿಯಲ್ಲಿ ಗೌರವ ಸನ್ಮಾನ

(ಅಭಿನಂದನಾ ಸಮಿತಿಯ ಅಧ್ಯಕ್ಷರು ಮತ್ತು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಮತ್ತು ಗೌರವ ಕಾರ್ಯದರ್ಶಿಗಳಾದ ರಾಜಣ್ಣ ಮೂರುಸಾವಿರಪ್ಪ ಕೊರವಿ ಮತ್ತು ಇತರರು ವಿಧಾನ ಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ೧೩-೧೨-೨೦೨೫ ಸಾಯಂಕಾಲ ೪.೦೦ ಗಂಟೆಗೆ  ಹುಬ್ಬಳ್ಳಿಯ ನೆಹರು ಮೈದಾನದಲ್ಲಿ  ಗೌರವ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ನಿಮಿತ್ತ  ಲೇಖನ) ರಾಜಕಾರಣದ ಮೂಲಕ … Continued