ಸೋಲಿಲ್ಲದ ಸರದಾರ, ಅಪರೂಪದ ರಾಜಕಾರಣಿ, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿಗೆ ಹುಬ್ಬಳ್ಳಿಯಲ್ಲಿ ಗೌರವ ಸನ್ಮಾನ
(ಅಭಿನಂದನಾ ಸಮಿತಿಯ ಅಧ್ಯಕ್ಷರು ಮತ್ತು ಕೆ.ಎಲ್.ಇ ಸಂಸ್ಥೆಯ ನಿರ್ದೇಶಕರಾದ ಶಂಕರಣ್ಣ ಈಶ್ವರಪ್ಪ ಮುನವಳ್ಳಿ ಮತ್ತು ಗೌರವ ಕಾರ್ಯದರ್ಶಿಗಳಾದ ರಾಜಣ್ಣ ಮೂರುಸಾವಿರಪ್ಪ ಕೊರವಿ ಮತ್ತು ಇತರರು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ೧೩-೧೨-೨೦೨೫ ಸಾಯಂಕಾಲ ೪.೦೦ ಗಂಟೆಗೆ ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ಗೌರವ ಸನ್ಮಾನ ಕಾರ್ಯಕ್ರಮವನ್ನು ಏರ್ಪಡಿಸಿದ್ದು, ಈ ನಿಮಿತ್ತ ಲೇಖನ) ರಾಜಕಾರಣದ ಮೂಲಕ … Continued