ಬೆಳಗಾವಿ ಅಧಿವೇಶನ: ಸಭಾಪತಿ ಆದೇಶ ಉಲ್ಲಂಘಿಸಿದ ಪರಿಷತ್ತಿನ 14 ಕಾಂಗ್ರೆಸ್ ಸದಸ್ಯರು ಅಮಾನತು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಪರಿಷತ್ತಿಲ್ಲಿ ಅಶಿಸ್ತು ತೋರಿದ 14 ಕಾಂಗ್ರೆಸ್ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಿ, ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಮಾಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಅಶಿಸ್ತು ತೋರಿದ ಕಾರಣ ನೀಡಿ, ಸಭಾಪತಿ ಬಸವರಾಜ ಹೊರಟ್ಟಿಯವರು ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಸೇರಿದಂತೆ … Continued

ಪರಿಷತ್‌ ಸದಸ್ಯರಿಗೆ ಅವಧಿ ಮೀರಿದ ಮಾಸ್ಕ್ ವಿತರಣೆ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಭಾಪತಿ ಹೊರಟ್ಟಿ ಸೂಚನೆ

ಬೆಂಗಳೂರು: ಅವಧಿ ಮೀರಿದ ಮಾಸ್ಕ್ ವಿತರಿಸಿದ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿ ಬಸವರಾಜಹೊರಟ್ಟಿ ಸರ್ಕಾರಕ್ಕೆ ವಿಧಾನಪರಿಷತ್‌ನಲ್ಲಿ ಇಮದು (ಶುಕ್ರವಾರ) ಸೂಚಿಸಿದ್ದಾರೆ. ಒಂದು ವರ್ಷದ ಅವಧಿ ಮೀರಿದ ಮಾಸ್ಕ್‌ಗೆ ಎರಡು ವರ್ಷದ ಸ್ಟಿಕರ್ ಅಂಟಿಸಿ ನೀಡಿರುವ ಸಂಬಂಧ ಆರೋಗ್ಯ ಇಲಾಖೆಯ ಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಬೇಕು. ಹಾಗೂ … Continued

ಪರಿಷತ್‌: ಪ್ರಶ್ನೆ ಕೇಳದೆ ಸಚಿವ ಬೈರತಿಗೆ ಮುಜುಗರ ತರಲು ಕಾಂಗ್ರೆಸ್‌ ಸದಸ್ಯರ ಯತ್ನ

ಬೆಂಗಳೂರು: ಮಾನಹಾನಿ ಪ್ರಕರಣಗಳನ್ನು ಪ್ರಕಟಿಸದಂತೆ ಕೋರ್ಟ್ ಮೆಟ್ಟಿಲೇರಿರುವ ಆರು ಮಂದಿ ಪೈಕಿ ಒಬ್ಬರಾಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರಿಗೆ ಕಾಂಗ್ರೆಸ್ ಪ್ರಶ್ನೆ ಕೇಳದೆ ವಿಧಾನಪರಿಷತ್‍ನಲ್ಲಿ ಮುಜುಗರ ಉಂಟು ಮಾಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಆರ್.ಪ್ರಸನ್ನಕುಮಾರ್ ಮತ್ತು ಬಸವರಾಜ ಪಾಟೀಲ ಇಟಗಿ ಅವರ ಪ್ರಶ್ನೆಗಳು ಇದ್ದವು. ಆದರೆ, ಈ ಇಬ್ಬರು ಕೂಡ ನಾವು … Continued