ಸಿ.ಎಂ. ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ಪರಿಷತ್‌ ಸ್ಥಾನಕ್ಕೆ ಚುನಾವಣೆ ಘೋಷಣೆ

ಬೆಂಗಳೂರು: ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ತಮ್ಮ ವಿಧಾನ ಪರಿಷತ್​ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ನೀಡಿದ ಹಿನ್ನೆಲೆಯಲ್ಲಿ ತೆರವಾದ ಆ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ. ಆಗಸ್ಟ್ 11 ರಂದು ಚುನಾವಣೆ ನಡೆಯಲಿದ್ದು, ಅಂದು ಬೆಳಿಗ್ಗೆ 9 ರಿಂದ ಸಂಜೆ 4ರ ವರೆಗೆ ಮತದಾನ ನಡೆಯಲಿದೆ. ಅಂದೇ ಸಾಯಂಕಾಲ … Continued

ವಿಧಾನ ಪರಿಷತ್​ಗೆ ಸವದಿ, ನಾರಾಯಣಸ್ವಾಮಿ ಸೇರಿ 7 ಅಭ್ಯರ್ಥಿಗಳು ಅವಿರೋಧ ಆಯ್ಕೆ

ಬೆಂಗಳೂರು: ವಿಧಾನ ಪರಿಷತ್​ನ 7 ಸ್ಥಾನಗಳಿಗೆ ಮತದಾನ ನಡೆಯದೇ ಅವಿರೋಧವಾಗಿ ಆಯ್ಕೆ ನಡೆದಿದೆ. ರಾಜ್ಯ ವಿಧಾನಸಭೆಯಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗುವ 7 ಸ್ಥಾನಗಳಿಗೆ ಜೂನ್​ 6ರಂದು ಮತದಾನ ನಡೆಯಬೇಕಿತ್ತು. ಆದರೆ, ವಿಧಾನಸಭೆ ಹಾಗೂ ಪಕ್ಷವಾರು ಬಲಾಬಲ ಆಧಾರದಲ್ಲಿ ಏಳು ಅಭ್ಯರ್ಥಿಗಳು ಮಾತ್ರ ಕಣದಲ್ಲಿದ್ದರು. ಮೂರು ಪಕ್ಷಗಳೂ ಹೆಚ್ಚುವರಿ ಅಭ್ಯರ್ಥಿಯನ್ನು ಕಣಕ್ಕಿಳಿಸಿರಲಿಲ್ಲ. ಮೇ 24ರಂದು ನಾಮಪತ್ರ ಸಲ್ಲಿಸಲು … Continued

ವಿಧಾನ ಪರಿಷತ್ ಚುನಾವಣೆ: ಮೂವರು ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ, ಒಂದು ಕ್ಷೇತ್ರಕ್ಕೆ ಹೆಸರು ಪ್ರಕಟಿಸದ ಬಿಜೆಪಿ

ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಮೂವರು ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ವಾಯವ್ಯ ಶಿಕ್ಷಕರ ಕ್ಷೇತ್ರ- ಅರುಣ್ ಶಹಾಪುರ (ಹಾಲಿ ಸದಸ್ಯ), ವಾಯವ್ಯ ಪದವೀಧರ ಕ್ಷೇತ್ರ – ಹನುಮಂತ ನಿರಾಣಿ (ಹಾಲಿ ಸದಸ್ಯ)ದಕ್ಷಿಣ ಪದವೀಧರ ಕ್ಷೇತ್ರ -ಎಂ.ವಿ.ರವಿಶಂಕರ್ ಅವರ ಹೆಸರನ್ನು ಬಿಡುಗಡೆ ಮಾಡಿದೆ. ಗೋ.ಮಧುಸೂದನ ಅವರಿಗೆ ಈ ಬಾರಿಯೂ ಟಿಕೆಟ್ ನೀಡಿಲ್ಲ. … Continued

ಸಚಿವ ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಒತ್ತಾಯಿಸಿ ಪರಿಷತ್‌ನಲ್ಲಿ ವಾಗ್ವಾದ

ಬೆಂಗಳೂರು: ರಾಷ್ಟ್ರ ಧ್ವಜಕ್ಕೆ ಅಗೌರವ ತೋರಿರುವ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರ ವಿರುದ್ಧ ರಾಷ್ಟ್ರ ದ್ರೋಹದ ಪ್ರಕರಣ ದಾಖಲಿಸಿ ಸಚಿವ ಸಂಪುಟದಿಂದ ವಜಾ ಮಾಡಿ ಜೈಲಿಗೆ ಕಳುಹಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಸದಸ್ಯರು ಆಗ್ರಹ ಮಾಡಿದ ನಂತರ ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸದಸ್ಯರ ನಡುವೆ ಆರೋಪ – … Continued

ಬಿಎಂಟಿಸಿ ಸಾರಿಗೆ ಸಂಸ್ಥೆ ಖಾಸಗೀಕರಣವಿಲ್ಲ

ಸುವರ್ಣಸೌಧ(ಬೆಳಗಾವಿ): ಬೆಂಗಳೂರು ನಗರ ಸಾರಿಗೆ ಬಿಎಂಟಿಸಿ ಸಂಸ್ಥೆಯನ್ನು ಖಾಸಗೀಕರಣಗೊಳಿಸುವ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ವಿಧಾನ ಪರಿಷತ್ತಿನ ಸಭಾ ನಾಯಕ ಕೋಟ ಶ್ರೀನಿವಾಸ್ ಪೂಜಾರಿ ಹೇಳಿದ್ದಾರೆ. ಶುಕ್ರವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪ ವೇಳೆ ಸದಸ್ಯ ಮುನಿರಾಜು ಗೌಡ ಪ್ರಶ್ನೆಗೆ ಸಾರಿಗೆ ಸಚಿವರ ಪರವಾಗಿ ಉತ್ತರಿಸಿದ ಅವರು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯನ್ನು ಖಾಸಗೀಕರಣ ಮಾಡುವ … Continued

ಬೆಂಗಳೂರಲ್ಲೇ 38,888 ಎಕರೆ ಸರ್ಕಾರಿ ಜಮೀನು ಅತಿಕ್ರಮಣ: ವಿಚಾರಣೆಗೆ ವಿಶೇಷ ನ್ಯಾಯಾಲಯ ಸ್ಥಾಪನೆ

ಸುವರ್ಣಸೌಧ (ಬೆಳಗಾವಿ): ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ದೊಡ್ಡ ಪ್ರಮಾಣದಲ್ಲಿ ಸರ್ಕಾರಿ ಜಮೀನನ್ನು ಖಾಸಗಿಯವರು ಅತಿಕ್ರಮಿಸಿಕೊಂಡಿದ್ದು, ರಾಜ್ಯ ಸರ್ಕಾರ, ತನ್ನ ಜಮೀನನ್ನು ವಶಪಡಿಸಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಂಡಿದೆ ಮತ್ತು ಭೂಕಬಳಿಕೆ ಪ್ರಕರಣಗಳ ವಿಚಾರಣೆಗೆ ವಿಶೇಷ ನ್ಯಾಯಾಲಯವನ್ನು ಸಹ ಸ್ಥಾಪನೆ ಮಾಡಿದೆ ಎಂದು ವಿಧಾನ ಪರಿಷತ್‍ನಲ್ಲಿ ಕಂದಾಯ ಸಚಿವ ಆರ್. ಅಶೋಕ ಹೇಳಿದ್ದಾರೆ. ಅವರು … Continued

ಪಹಣಿ ಹಕ್ಕು ದಾಖಲೆ ತಿದ್ದುಪಡಿ ನಿಯಮಗಳ ಸರಳೀಕರಣಕ್ಕೆ ಕ್ರಮ : ಸಚಿವ ಅಶೋಕ

ಸುವರ್ಣಸೌಧ(ಬೆಳಗಾವಿ): ಕಂದಾಯ ಇಲಾಖೆಯಲ್ಲಿ ಪಹಣಿಯಲ್ಲಿನ ಹಕ್ಕು ದಾಖಲೆ ತಿದ್ದುಪಡಿಗೆ ಸಂಬಂಧಿಸಿದಂತೆ ಇರುವ ನಿಯಮಗಳನ್ನು ಮತ್ತಷ್ಟು ಸರಳಿಕರಣ ಮಾಡಲಾಗುವುದು. ಹೆಚ್ಚೆಚ್ಚು ಕಂದಾಯ ಅದಾಲತ್‍ಗಳನ್ನು ನಡೆಸುವುದರ ಮೂಲಕ ಹಕ್ಕು ದಾಖಲೆ ತಿದ್ದುಪಡಿ ಅರ್ಜಿಗಳನ್ನು ಇತ್ಯರ್ಥಪಡಿಸಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ವಿಧಾನ ಪರಿಷತ್‍ನಲ್ಲಿ ತಿಳಿಸಿದರು. ಸದಸ್ಯ ಮರಿತಿಬ್ಬೇಗೌಡ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ದಕ್ಷಿಣ ಕನ್ನಡ, ಉಡುಪಿ, … Continued

ಬೆಳಗಾವಿ ಅಧಿವೇಶನ: ಸಭಾಪತಿ ಆದೇಶ ಉಲ್ಲಂಘಿಸಿದ ಪರಿಷತ್ತಿನ 14 ಕಾಂಗ್ರೆಸ್ ಸದಸ್ಯರು ಅಮಾನತು

ಬೆಳಗಾವಿ: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವಂತ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಪರಿಷತ್ತಿಲ್ಲಿ ಅಶಿಸ್ತು ತೋರಿದ 14 ಕಾಂಗ್ರೆಸ್ ಸದಸ್ಯರನ್ನು ಒಂದು ದಿನದ ಮಟ್ಟಿಗೆ ಅಮಾನತು ಮಾಡಿ, ಸಭಾಪತಿ ಬಸವರಾಜ ಹೊರಟ್ಟಿ ಆದೇಶ ಮಾಡಿದ್ದಾರೆ. ವಿಧಾನ ಪರಿಷತ್ತಿನಲ್ಲಿ ಅಶಿಸ್ತು ತೋರಿದ ಕಾರಣ ನೀಡಿ, ಸಭಾಪತಿ ಬಸವರಾಜ ಹೊರಟ್ಟಿಯವರು ವಿಪಕ್ಷ ನಾಯಕ ಎಸ್. ಆರ್. ಪಾಟೀಲ್ ಸೇರಿದಂತೆ … Continued

ಪರಿಷತ್‌ ಸದಸ್ಯರಿಗೆ ಅವಧಿ ಮೀರಿದ ಮಾಸ್ಕ್ ವಿತರಣೆ : ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಭಾಪತಿ ಹೊರಟ್ಟಿ ಸೂಚನೆ

ಬೆಂಗಳೂರು: ಅವಧಿ ಮೀರಿದ ಮಾಸ್ಕ್ ವಿತರಿಸಿದ ಸಂಬಂಧ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸಭಾಪತಿ ಬಸವರಾಜಹೊರಟ್ಟಿ ಸರ್ಕಾರಕ್ಕೆ ವಿಧಾನಪರಿಷತ್‌ನಲ್ಲಿ ಇಮದು (ಶುಕ್ರವಾರ) ಸೂಚಿಸಿದ್ದಾರೆ. ಒಂದು ವರ್ಷದ ಅವಧಿ ಮೀರಿದ ಮಾಸ್ಕ್‌ಗೆ ಎರಡು ವರ್ಷದ ಸ್ಟಿಕರ್ ಅಂಟಿಸಿ ನೀಡಿರುವ ಸಂಬಂಧ ಆರೋಗ್ಯ ಇಲಾಖೆಯ ಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಿ ವರದಿ ನೀಡಬೇಕು. ಹಾಗೂ … Continued

ಪರಿಷತ್‌: ಪ್ರಶ್ನೆ ಕೇಳದೆ ಸಚಿವ ಬೈರತಿಗೆ ಮುಜುಗರ ತರಲು ಕಾಂಗ್ರೆಸ್‌ ಸದಸ್ಯರ ಯತ್ನ

ಬೆಂಗಳೂರು: ಮಾನಹಾನಿ ಪ್ರಕರಣಗಳನ್ನು ಪ್ರಕಟಿಸದಂತೆ ಕೋರ್ಟ್ ಮೆಟ್ಟಿಲೇರಿರುವ ಆರು ಮಂದಿ ಪೈಕಿ ಒಬ್ಬರಾಗಿರುವ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜು ಅವರಿಗೆ ಕಾಂಗ್ರೆಸ್ ಪ್ರಶ್ನೆ ಕೇಳದೆ ವಿಧಾನಪರಿಷತ್‍ನಲ್ಲಿ ಮುಜುಗರ ಉಂಟು ಮಾಡಿದ ಪ್ರಸಂಗ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್‍ನ ಆರ್.ಪ್ರಸನ್ನಕುಮಾರ್ ಮತ್ತು ಬಸವರಾಜ ಪಾಟೀಲ ಇಟಗಿ ಅವರ ಪ್ರಶ್ನೆಗಳು ಇದ್ದವು. ಆದರೆ, ಈ ಇಬ್ಬರು ಕೂಡ ನಾವು … Continued