ಅಧಿಕೃತವಾಗಿ ಕಮಲದ ಪಕ್ಷ ಸೇರಿದ ಬಿಎಸ್‌ಪಿ ಉಚ್ಚಾಟಿತ ಶಾಸಕ ಎನ್.ಮಹೇಶ

ಚಾಮರಾಜನಗ: ಕೊಳ್ಳೇಗಾಲದ ಬಿಎಸ್ಪಿ ಉಚ್ಚಾಟಿತ ಶಾಸಕ ಎನ್.ಮಹೇಶ್ ಇಂದು (ಗುರುವಾರ) ಕಮಲಪಾಳಯಕ್ಕೆ ಸೇರಿದ್ದಾರೆ. ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ನಳೀನಕುಮಾರ್ ಕಟೀಲು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಸಮ್ಮುಖದಲ್ಲಿ ಶಾಸಕ ಎನ್. ಮಹೇಶ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಮೂರು ಬಾರಿ ಸೋತರೂ ಧೃತಿಗೆಡದೆ ಕಳೆದ ಇಪ್ಪತ್ತು ವರ್ಷಗಳಿಂದ ತಮ್ಮ ಹೋರಾಟದ ಮೂಲಕವೇ … Continued