ಆಗಸ್ಟ್ 11 ರಿಂದ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ

ಬೆಂಗಳೂರು: ರಾಜ್ಯದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ 9 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಆಗಸ್ಟ್ 11 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ರೋಹಿತ್ ವೇಮುಲಾ ಮಸೂದೆ, ಕರ್ನಾಟಕ … Continued

ಸಚಿವೆ ಹೆಬ್ಬಾಳ್ಕರ ವಿರುದ್ಧ ಅಶ್ಲೀಲ ಪದ ಬಳಕೆ: ಬಿಜೆಪಿ ಶಾಸಕ ಸಿ ಟಿ ರವಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್‌ ತಡೆ

ನವದೆಹಲಿ : ಬೆಳಗಾವಿಯಲ್ಲಿ ನಡೆದಿದ್ದ ಅಧಿವೇಶನದ ಸಂದರ್ಭದಲ್ಲಿ ಸದನದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ವಿರುದ್ಧ ಅಶ್ಲೀಲ ಪದ ಬಳಕೆ ಮಾಡಿದ್ದ ಸಂಬಂಧ ಬಿಜೆಪಿಯ ವಿಧಾನ ಪರಿಷತ್‌ ಸದಸ್ಯ ಸಿ ಟಿ ರವಿ ವಿರುದ್ಧ ಬೆಳಗಾವಿಯ ಬಾಗೇವಾಡಿ ಠಾಣೆಯಲ್ಲಿ ದಾಖಲಾಗಿರುವ ಕಿರುಕುಳ ಮತ್ತು ಮಹಿಳೆಯ ಘನತೆಗೆ ಹಾನಿ ಮಾಡಿದ ಆರೋಪದ ಪ್ರಕರಣದ … Continued