ಆಗಸ್ಟ್ 11 ರಿಂದ ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ
ಬೆಂಗಳೂರು: ರಾಜ್ಯದ ವಿಧಾನ ಮಂಡಲದ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ 9 ದಿನಗಳ ಕಾಲ ನಡೆಯಲಿದೆ. ಈ ಸಂಬಂಧ ಅಧಿಸೂಚನೆ ಹೊರಡಿಸಲಾಗಿದೆ. ಆಗಸ್ಟ್ 11 ರಂದು ಬೆಳಗ್ಗೆ 11 ಗಂಟೆಗೆ ರಾಜ್ಯಪಾಲ ಥಾವರಚಂದ ಗೆಹ್ಲೋಟ್ ಅವರು ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಜಂಟಿ ಅಧಿವೇಶವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ಕರ್ನಾಟಕ ರೋಹಿತ್ ವೇಮುಲಾ ಮಸೂದೆ, ಕರ್ನಾಟಕ … Continued