ಕಾನೂನಿನ ದೃಷ್ಟಿಯಲ್ಲಿ ಸಿಂಧುತ್ವ ಹೊಂದಿರದ ಪತ್ನಿಗೆ ಪಿಂಚಣಿಯಲ್ಲಿ ಹಕ್ಕಿಲ್ಲ : ಕರ್ನಾಟಕ ಹೈಕೋರ್ಟ್‌

ಬೆಂಗಳೂರು : ಮೊದಲ ಪತ್ನಿ ಜೀವಂತವಾಗಿರುವಾಗಲೇ ಎರಡನೇ ವಿವಾಹವಾಗಿದ್ದ ಸರ್ಕಾರಿ ಉದ್ಯೋಗಿಯಾಗಿದ್ದ ಪತಿಯ ಮರಣದ ಹಿನ್ನೆಲೆಯಲ್ಲಿ ಪಿಂಚಣಿ ಕೋರಿ ಎರಡನೇ ಪತ್ನಿ ಸಲ್ಲಿಸಿದ್ದ ಮೇಲ್ಮನವಿಯನ್ನು ಕರ್ನಾಟಕ ಹೈಕೋರ್ಟ್‌ ವಜಾ ಮಾಡಿದೆ. ಕೌಟುಂಬಿಕ ಪಿಂಚಣಿಯನ್ನು ಪತ್ನಿಗೆ ಪಾವತಿಸಲಾಗುತ್ತದೆಯೇ ವಿನಃ ಕಾನೂನಿನ ದೃಷ್ಟಿಯಲ್ಲಿ ಸಿಂಧುತ್ವ ಹೊಂದಿರದ ಪತ್ನಿಗೆ ಅಲ್ಲ ಎಂದು ಹೈಕೋರ್ಟ್‌ ಅಲ್ಲ. ಮೊದಲನೇ ಪತ್ನಿ ಬದುಕಿದ್ದಾಗ 2ನೇ … Continued