ಹೈಟೆಕ್ ಡಿಫೆನ್ಸ್ ಏರೋಸ್ಪೇಸ್ ಪಾರ್ಕ್‌ನಲ್ಲಿ ಖರ್ಗೆ ಕುಟುಂಬದ ಟ್ರಸ್ಟ್‌ಗೆ 5 ಎಕರೆ ಜಮೀನು ; ಇದು ಅಧಿಕಾರ ದುರುಪಯೋಗವಲ್ಲವೇ- ಲೆಹರ್‌ ಸಿಂಗ್ ಪ್ರಶ್ನೆ

ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಮುಡಾ ಸೈಟ್ , ಜಿಂದಾಲ್ ಕಂಪನಿಗೆ ಸರ್ಕಾರ ಭೂಮಿ ಮಾರಾಟ ಮಾಡಲು ತೆಗೆದುಕೊಂಡಿರುವ ನಿರ್ಧಾರ ಸಾಕಷ್ಟು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಈಗ ಬಿಜೆಪಿ ಸಂಸದ ಲಹರ್‌ ಸಿಂಗ್ (Lahar Singh)​ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕುಟುಂಬಕ್ಕೆ ಕೆಐಎಡಿಬಿ ಭೂಮಿ ನೀಡಿರುವುದನ್ನು ಪ್ರಶ್ನಿಸಿದ್ದಾರೆ. ಈ ಬಗ್ಗೆ ಟ್ವೀಟ್​ ಮಾಡಿರುವ ಅವರು, … Continued