ಬೆಂಗಳೂರು | ಜಿಗಣಿಯಲ್ಲಿ ಮನೆಯೊಳಗೆ ನುಗ್ಗಿದ ಚಿರತೆ ಕೂಡಿ ಹಾಕಿದ ದಂಪತಿ ; 5 ತಾಸು ಕಾರ್ಯಾಚರಣೆ ನಂತರ ಸೆರೆ

 ಬೆಂಗಳೂರು: ತಮ್ಮ ಮನೆಯೊಳಗೆ ನುಗ್ಗಿದ ಚಿರತೆಯನ್ನು ದಂಪತಿ ಮನೆಯೊಳಗೆ ಕೂಡಿ ಹಾಕಿದ ನಂತರ ತಕ್ಷಣವೇ ಕಟ್ಟಡದಿಂದ ಹೊರಬಂದು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ನಂತರ ಐದು ಗಂಟೆಗಳ ಕಾರ್ಯಾಚರಣೆಯ ನಂತರ ಚಿರತೆಯನ್ನು ಸೆರೆ ಹಿಡಿದು ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಕೊಂಡೊಯ್ಯಲಾಯಿತು. ಬೆಂಗಲೂರು ನಗರದ ಹೊರವಲಯದ ಜಿಗಣಿಯಲ್ಲಿರುವ ಕುಂಟ್ಲು ರೆಡ್ಡಿ ಲೇಔಟ್‌ನಲ್ಲಿ ಈ ಘಟನೆ ನಡೆದಿದೆ. ಮಂಜುನಾಥ … Continued

ವೀಡಿಯೊಗಳು…| ಮದುವೆ ಮಂಟಪಕ್ಕೆ ನುಗ್ಗಿ ದಾಂಧಲೆ ಎಬ್ಬಿಸಿದ ಚಿರತೆ ; ಅರಣ್ಯ ಸಿಬ್ಬಂದಿ ಮೇಲೆ ದಾಳಿ-ಗಾಯ

ಮದುವೆ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಲಕ್ನೋದ ಪಾರಾ ಪ್ರದೇಶದಲ್ಲಿ ನಡೆದಿದೆ. ಲಕ್ನೋ ನಗರದ ಬುದ್ಧೇಶ್ವರ ರಿಂಗ್ ರಸ್ತೆಯ ಎಂಎಂ ಲಾನ್‌ನಲ್ಲಿ ಬುಧವಾರ ರಾತ್ರಿ 11: 40 ರ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದ್ದು, ಮದುವೆಗೆ ಬಂದ ನೂರಾರು ಅತಿಥಿಗಳು ಗಾಬರಿಗೊಂಡು ಪಾರಾಗಲು ಸುರಕ್ಷಿತ ಸ್ಥಳಕ್ಕೆ ಓಡಿಹೋಗಿದ್ದಾರೆ. ಚಿರತೆ ದಾಳಿಯಿಂದ … Continued

ವೀಡಿಯೊ…| ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆ….!

ಶಿರಸಿ : ಉತ್ತರ ಕನ್ನಡದ ಬಿಜೆಪಿ ಸಂಸದ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ನಿವಾಸಕ್ಕೆ ಸೋಮವಾರ (ಜ 13) ತಡರಾತ್ರಿ ಚಿರತೆ ನುಗ್ಗಿದೆ. ಸಂಸದ ಹೆಗಡೆ ನಿವಾಸದಲ್ಲಿ ಇರುವಾಗಲೇ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸಿಸಿಟಿವಿ ದೃಶ್ಯದಲ್ಲಿಚಿರತೆ ಬಂದಿದ್ದು ಸೆರೆಯಾಗಿದೆ. ಸೋಮವಾರ ರಾತ್ರಿ … Continued

ವೀಡಿಯೊ..| ಬರಿಗೈಯಲ್ಲಿ ಚಿರತೆಯ ಕುತ್ತಿಗೆ ಅಮುಕಿ ಹಿಡಿದ ಗುಂಪು ; ಸಾಮಾಜಿಕ ಮಾಧ್ಯಮದಲ್ಲಿ ತೀವ್ರ ಆಕ್ಷೇಪ

ಆನ್‌ಲೈನ್‌ನಲ್ಲಿ ಹರಿದಾಡುತ್ತಿರುವ ವೀಡಿಯೊವೊಂದರಲ್ಲಿ ಗ್ರಾಮಸ್ಥರ ಗುಂಪು ತಮ್ಮ ಕೈಗಳಿಂದಲೇ ಚಿರತೆ ಹಿಡಿದುಕೊಂಡಿರುವುದು ಕಂಡುಬಂದಿದೆ. ಉತ್ತರ ಪ್ರದೇಶದ ಮಹಾರಾಜಗಂಜ್‌ನ ಲಾಲ್‌ಪುರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದ್ದು, ತಮ್ಮ ಪ್ರದೇಶದಲ್ಲಿ ಅವರೇ ಚಿರತೆ ಹಿಡಿದ ನಂತರ ಚಿರತೆಯ ಕುತ್ತಿಗೆಯನ್ನು ಕೆಲವರು ಬರಿ ಕೈಯಿಂದ ಗಟ್ಟಿಯಾಗಿ ಹಿಡಿದುಕೊಂಡಿದ್ದಾರೆ. ಆದರೆ ಚಿರತೆಯನ್ನು ನಿರ್ವಹಿಸಿದ ರೀತಿಗೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. … Continued

ವೀಡಿಯೊ…| ತನ್ನ ಎರಡು ಮರಿಗಳನ್ನು ರಕ್ಷಿಸಲು ತನ್ನ ಜೀವವನ್ನೇ ಪಣಕ್ಕಿಟ್ಟು ಸಿಂಹಿಣಿ ಜೊತೆ ಹೋರಾಡಿದ ತಾಯಿ ಚಿರತೆ…!

ತಾಯಿಯ ಪ್ರೀತಿಗಿಂತ ಸುಂದರವಾದದ್ದು ಹಾಗೂ ದೊಡ್ಡದು ಯಾವುದೂ ಇಲ್ಲ. ತಾಯಿ ಮಾತ್ರ ತಮ್ಮ ಮಕ್ಕಳಿಗಾಗಿ ಯಾವುದೇ ತ್ಯಾಗಕ್ಕೆ ಸಿದ್ಧವಾಗುತ್ತಾಳೆ. ಇದಕ್ಕೆ ಪ್ರಾಣಿಗಳೂ ಹೊರತಾಗಿಲ್ಲ. ತಾಯಿಯ ಪ್ರೀತಿ ಮತ್ತು ಧೈರ್ಯದ ಪ್ರದರ್ಶನದಲ್ಲಿ ತಾಯಿ ಚಿರತೆಯೊಂದು ತನ್ನ ಎರಡು ಮರಿಗಳನ್ನು ರಕ್ಷಿಸಲು ಸಿಂಹದ ವಿರುದ್ಧ ಹೋರಾಡಿದ ವೀಡಿಯೊ ಇಂಟರ್ನೆಟ್‌ನಲ್ಲಿ ಹರಿದಾಡುತ್ತಿದೆ. ಈ ಘಟನೆಯನ್ನು ತಾಂಜಾನಿಯಾದ ಸೆರೆಂಗೆಟಿ ರಾಷ್ಟ್ರೀಯ ಉದ್ಯಾನವನದಲ್ಲಿ … Continued

ವೀಡಿಯೊ…| ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಬಾ..ಬಾ..ಬಾ..ಎಂದು ಕರೆದು ʼಚಿರತೆʼ ಕೆಣಕಿದ ಗುಂಪು : ದಾಳಿ ಮಾಡಿ ಮೂವರನ್ನು ಗಾಯಗೊಳಿಸಿದ ಚಿರತೆ

ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಶಾಹದೋಲ್ ಪ್ರದೇಶದ ದಕ್ಷಿಣ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿದ ಘಟನೆಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಪಿಕ್‌ನಿಕ್‌ಗೆ ಬಂದ ಗುಂಪು ಚಿರತೆಯನ್ನು ಕೆಣಕಿ ಪ್ರಚೋದಿಸಿದ ನಂತರ ಅದು ದಾಳಿ ಮಾಡದ ಘಟನೆ ಖಿತೌಲಿ ನದಿ ತೀರದಲ್ಲಿ ಭಾನುವಾರ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ತಲೆಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued

ವೀಡಿಯೊ | ಬೆಂಗಳೂರು : ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರವಾಸಿಗರಿದ್ದ ಸಫಾರಿ ಬಸ್ಸಿಗೆ ಜಿಗಿದು ಒಳಗೆ ನುಸುಳಲು ಯತ್ನಿಸಿದ ಚಿರತೆ ; ವೀಕ್ಷಿಸಿ

ಬೆಂಗಳೂರು : ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದಲ್ಲಿ ಚಿರತೆಯೊಂದು ಮಿನಿ ಸಫಾರಿ ಟೂರಿಸ್ಟ್ ಬಸ್ಸಿಗೆ ಜಿಗಿದು ಕಿಟಕಿ ಹಿಡಿದುಕೊಳ್ಳುವ ಮೂಲಕ ಪ್ರವಾಸಿಗರನ್ನು ದಿಗ್ಭ್ರಮೆಗೊಳಿಸಿತು. ವರದಿಗಳ ಪ್ರಕಾರ, ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಸಫಾರಿ ಬಸ್‌ ಚಾಲಕ ಪ್ರವಾಸಿಗರು ಸುತ್ತಮುತ್ತಲಿನ ವನ್ಯಜೀವಿಗಳನ್ನು ವೀಕ್ಷಿಸಲು ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ ಎಂದು ಹೇಳಲಾಗಿದೆ. ಸಫಾರಿ ಬಸ್‌ … Continued

ವೀಡಿಯೊ : ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ರಸ್ತೆಯಲ್ಲಿ ಓಡಾಡಿದ ಚಿರತೆ ; ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಬೆಂಗಳೂರಿನಲ್ಲಿ ಟೋಲ್ ಪ್ಲಾಜಾ ಬಳಿ ಫ್ಲೈಓವರ್ ದಾಟುತ್ತಿದ್ದ ಚಿರತೆಯನ್ನು ಮಂಗಳವಾರ ಮುಂಜಾನೆ ಗಮನಿಸಲಾಗಿದೆ. ಇದನ್ನು ಅನೇಕ ಟೆಕ್ ಕಂಪನಿಗಳ ಕೇಂದ್ರವಾದ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮಂಗಳವಾರ ಮುಂಜಾನೆ 3ಕ್ಕೆ ಕಂಡುಬಂದಿದೆ. ಚಿರತೆ ಚಲನವಲನವನ್ನು ಸಿಸಿಟಿವಿಯಲ್ಲಿ ಈ ಪ್ರದೇಶದ ಹಂತ 1 ಟೋಲ್ ಪ್ಲಾಜಾದಲ್ಲಿ ಸೆರೆಹಿಡಿಯಲಾಗಿದೆ. ವೀಡಿಯೊದಲ್ಲಿ, ಚಿರತೆಯು ಸಿಲೂಯೆಟ್ ವಿರುದ್ಧ ದಿಕ್ಕಿನಲ್ಲಿ ಹಿಂತಿರುಗುವ ಮೊದಲು ರಸ್ತೆ … Continued

ವೀಡಿಯೊ..| ಏನು ಧೈರ್ಯ-ಸಮಯಪ್ರಜ್ಞೆ ; ಹಾಲ್‌ ಒಳಗೆ ನುಗ್ಗಿದ ಚಿರತೆ ನೋಡಿ ಗಾಬರಿಯಾಗದೆ ಲಾಕ್ ಮಾಡಿ ಬಂಧಿಸಿದ ದಿಟ್ಟ ಬಾಲಕ…!

ಮಾಲೆಗಾಂವ್ : ಮಹಾರಾಷ್ಟ್ರದ ಮಾಲೆಗಾಂವ್‌ನಲ್ಲಿ ಅಪ್ರಾಪ್ತ ಬಾಲಕನೊಬ್ಬ ತಾನು ಕುಳಿತಿದ್ದ ಬ್ಯಾಂಕ್ವೆಟ್ ಹಾಲ್‌ಗೆ ಚಿರತೆ ನುಗ್ಗಿದ ನಂತರ ಪವಾಡ ಸದೃಶವೆಂಬಂತೆ ಪಾರಾದ ವೀಡಿಯೊ ವೈರಲ್ ಆಗಿದೆ. 12 ವರ್ಷದ ಬಾಲಕ ಮೊಬೈಲ್‌ನಲ್ಲಿ ಗೇಮ್ ಆಡುತ್ತಿದ್ದಾಗ ಈ ಘಟನೆ ಸಂಭವಿಸಿದ್ದು, ಮದುವೆ ಹಾಲ್‌ನ ಮುಖ್ಯ ಬಾಗಿಲು ತೆರೆದಿತ್ತು.ಚಿರತೆ ಕೋಣೆಗೆ ನುಗ್ಗಿದ್ದನ್ನು ಕಂಡ ತಕ್ಷಣ ಬಾಲಕ ಕೂಗಿಕೊಳ್ಳದೆ ಸಮಯಪ್ರಜ್ಞೆ … Continued

ಬೆಂಗಳೂರಿನಲ್ಲಿ ಮತ್ತೊಂದು ಚಿರತೆ ಪ್ರತ್ಯಕ್ಷ

ಬೆಂಗಳೂರು : ಬೆಂಗಳೂರು ಭಾರಿ ಅತಂಕಕ್ಕೆ ಕಾರಣವಾಗಿದ್ದ ಚಿರತೆ ಸಾವಿಗೀಡಾದ ಬೆನ್ನಲ್ಲೇ ಇದೀಗ ಮತ್ತೊಂದು ಚಿರತೆ ಪ್ರತ್ಯಕ್ಷವಾಗಿದೆ. ಆಗ್ನೇಯ ಬೆಂಗಳೂರಿನ ನೈಸ್ ರಸ್ತೆಯ ಚಿಕ್ಕತೋಗೂರಿನ ಲಕ್ಷ್ಮಿ ದೇವಿ ದೇವಸ್ಥಾನದ ಬಳಿಯ ಮನೆಯ ಪಕ್ಕದಲ್ಲಿ ಮತ್ತೊಂದು ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ. ಶನಿವಾರ (ನವೆಂಬರ್ 4) ರ ಸಂಜೆ 7:40ರ ಸುಮಾರಿಗೆ ಚಿರತೆ ಮನೆ ಕಂಪೌಂಡ್​​ ಒಳಗೆ … Continued