ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿ ಅದನ್ನೇ ನಿಗ್ರಹಿಸಿದ ಯುವಕ..! ದೃಶ್ಯ ವೀಡಿಯೊದಲ್ಲಿ ಸೆರೆ-ವೀಕ್ಷಿಸಿ

ಸೋಮವಾರ ಉತ್ತರಪ್ರದೇಶದ ಲಖಿಂಪುರ ಖೇರಿಯ ಧೌರಪುರ ಅರಣ್ಯ ಪ್ರದೇಶದ ಜುಗ್ನುಪುರದ ಇಟ್ಟಂಗಿ ತಯಾರಿಕೆ ಘಟಕದ ಕೆಲಸಗಾರರ ಮೇಲೆ ಕಪ್ಪು ಚಿರತೆಯೊಂದು ದಾಳಿ ನಡೆಸಿದೆ. ನಾಟಕೀಯ ಹಾಗೂ ಅಪರೂಪದ ವಿದ್ಯಮಾನದಲ್ಲಿ ಹೆದರದ ಯುವಕನೊಬ್ಬ ಚಿರತೆಯನ್ನು ಕೆಡವಿ ಬಾಯಿಯನ್ನು ಹಿಡಿದು ನೆಲಕ್ಕೆ ಒತ್ತಿ ಹಿಡಿದು ಅದನ್ನು ನಿಗ್ರಹಿಸುವಲ್ಲಿ ಯಶಸ್ವಿಯಾಗಿದ್ದಾನೆ. ಗದ್ದಲದಿಂದ ಎಚ್ಚೆತ್ತ ಗ್ರಾಮಸ್ಥರು ಒಟ್ಟುಗೂಡಿ ಚಿರತೆಯ ಮೇಲೆ ಇಟ್ಟಿಗೆಗಳು … Continued

ವೀಡಿಯೊಗಳು…| ಮದುವೆ ಮಂಟಪಕ್ಕೆ ನುಗ್ಗಿ ದಾಂಧಲೆ ಎಬ್ಬಿಸಿದ ಚಿರತೆ ; ಅರಣ್ಯ ಸಿಬ್ಬಂದಿ ಮೇಲೆ ದಾಳಿ-ಗಾಯ

ಮದುವೆ ಮನೆಗೆ ಚಿರತೆಯೊಂದು ನುಗ್ಗಿ ಆತಂಕ ಸೃಷ್ಟಿಸಿದ ಘಟನೆ ಬುಧವಾರ ಲಕ್ನೋದ ಪಾರಾ ಪ್ರದೇಶದಲ್ಲಿ ನಡೆದಿದೆ. ಲಕ್ನೋ ನಗರದ ಬುದ್ಧೇಶ್ವರ ರಿಂಗ್ ರಸ್ತೆಯ ಎಂಎಂ ಲಾನ್‌ನಲ್ಲಿ ಬುಧವಾರ ರಾತ್ರಿ 11: 40 ರ ಸುಮಾರಿಗೆ ಈ ಆಘಾತಕಾರಿ ಘಟನೆ ಸಂಭವಿಸಿದ್ದು, ಮದುವೆಗೆ ಬಂದ ನೂರಾರು ಅತಿಥಿಗಳು ಗಾಬರಿಗೊಂಡು ಪಾರಾಗಲು ಸುರಕ್ಷಿತ ಸ್ಥಳಕ್ಕೆ ಓಡಿಹೋಗಿದ್ದಾರೆ. ಚಿರತೆ ದಾಳಿಯಿಂದ … Continued

ವೀಡಿಯೊ…| ಮೊಬೈಲ್‌ನಲ್ಲಿ ಸೆರೆ ಹಿಡಿಯಲು ಬಾ..ಬಾ..ಬಾ..ಎಂದು ಕರೆದು ʼಚಿರತೆʼ ಕೆಣಕಿದ ಗುಂಪು : ದಾಳಿ ಮಾಡಿ ಮೂವರನ್ನು ಗಾಯಗೊಳಿಸಿದ ಚಿರತೆ

ಆಘಾತಕಾರಿ ಘಟನೆಯೊಂದರಲ್ಲಿ, ಮಧ್ಯಪ್ರದೇಶದ ಶಾಹದೋಲ್ ಪ್ರದೇಶದ ದಕ್ಷಿಣ ಅರಣ್ಯ ವಿಭಾಗದ ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿದ ಘಟನೆಯಲ್ಲಿ ಕನಿಷ್ಠ ಮೂವರು ಗಾಯಗೊಂಡಿದ್ದಾರೆ. ಪಿಕ್‌ನಿಕ್‌ಗೆ ಬಂದ ಗುಂಪು ಚಿರತೆಯನ್ನು ಕೆಣಕಿ ಪ್ರಚೋದಿಸಿದ ನಂತರ ಅದು ದಾಳಿ ಮಾಡದ ಘಟನೆ ಖಿತೌಲಿ ನದಿ ತೀರದಲ್ಲಿ ಭಾನುವಾರ ನಡೆದಿದೆ. ಗಾಯಗೊಂಡವರ ಪೈಕಿ ಇಬ್ಬರ ತಲೆಗೆ ತೀವ್ರ ಗಾಯವಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ … Continued