ಸೆರೆ ಹಿಡಿಯುವ ಕಾರ್ಯಾಚರಣೆ ವೇಳೆ ಅರಣ್ಯಾಧಿಕಾರಿಗಳು-ಪೊಲೀಸರ ಮೇಲೆ ದಾಳಿ ಮಾಡಿದ ಚಿರತೆ | ದೃಶ್ಯ ವೀಡಿಯೊದಲ್ಲಿ ಸೆರೆ

ಹರಿಯಾಣದ ಪಾಣಿಪತ್‌ನ ಬೆಹ್ರಾಂಪುರ ಗ್ರಾಮದಲ್ಲಿ ಚಿರತೆ ಹಿಡಿಯುವ ಕಾರ್ಯಾಚರಣೆ ವೇಳೆ ಓರ್ವ ಪೊಲೀಸ್ ಹಾಗೂ ಇಬ್ಬರು ಅರಣ್ಯ ಇಲಾಖೆ ಅಧಿಕಾರಿಗಳು ಗಾಯಗೊಂಡಿದ್ದಾರೆ. ಬಳಿಕ ಚಿರತೆಯನ್ನು ಯಶಸ್ವಿಯಾಗಿ ಹಿಡಿಯಲಾಯಿತು. ಶನಿವಾರ ರಕ್ಷಣಾ ತಂಡವು ಚಿರತೆ ಹಿಡಿಯಲು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಚಿರತೆ ಕಂಡ ಗ್ರಾಮಸ್ಥರ ಮಾಹಿತಿ ಮೇರೆಗೆ ತಂಡ ಕಾರ್ಯಾಚರಣೆ ನಡೆಸುತ್ತಿತ್ತು. ಚಿರತೆಯೊಂದಿಗೆ … Continued