ವೀಡಿಯೊ…| ಉತ್ತರ ಕನ್ನಡ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಮನೆಯ ಅಂಗಳಕ್ಕೆ ನುಗ್ಗಿದ ಚಿರತೆ….!
ಶಿರಸಿ : ಉತ್ತರ ಕನ್ನಡದ ಬಿಜೆಪಿ ಸಂಸದ ಹಾಗೂ ವಿಧಾನಸಭೆ ಮಾಜಿ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರ ಸಂಸದರ ಮನೆ ಅಂಗಳಕ್ಕೆ ಚಿರತೆ ನುಗ್ಗಿದ್ದು, ನಿವಾಸಕ್ಕೆ ಸೋಮವಾರ (ಜ 13) ತಡರಾತ್ರಿ ಚಿರತೆ ನುಗ್ಗಿದೆ. ಸಂಸದ ಹೆಗಡೆ ನಿವಾಸದಲ್ಲಿ ಇರುವಾಗಲೇ ಈ ಘಟನೆ ನಡೆದಿದೆ ಎಂದು ವರದಿಯಾಗಿದ್ದು, ಸಿಸಿಟಿವಿ ದೃಶ್ಯದಲ್ಲಿಚಿರತೆ ಬಂದಿದ್ದು ಸೆರೆಯಾಗಿದೆ. ಸೋಮವಾರ ರಾತ್ರಿ … Continued