ನಾಗಮಂಗಲ: ಕೊನೆಗೂ ಬೋನಿಗೆ ಬಿದ್ದ ಚಿರತೆ, ಜನತೆ ನಿಟ್ಟುಸಿರು

ನಾಗಮಂಗಲ: ಕೆಲ ದಿನಗಳಿಂದ ಗ್ರಾಮಸ್ಥರಿಗೆ ಸಮಸ್ಯೆಯಾಗಿ ಕಾಡುತ್ತಿದ್ದ ಚಿರತೆಯೊಂದು ತಾಲೂಕಿನ ಬೆಳ್ಳೂರು ಹೋಬಳಿ ಮಂತನಹಳ್ಳಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇಟ್ಟಿರುವ ಬೋನಿಗೆ ಬಿದ್ದಿದೆ. ಒಂದೂವರೆ ವರ್ಷದ ಹೆಣ್ಣು ಚಿರತೆ ಇದಾಗಿದ್ದು, ಇದು ಮಂತನಹಳ್ಳಿ ಸೇರಿದಂತೆ ಸುತ್ತಮುತ್ತಲ ಗ್ರಾಮಗಳ ಗ್ರಾಮಸ್ಥರಿಗೆ ತಲೆನೋವಿಗೆ ಕಾರಣವಾಗಿತ್ತು. ಕೆಲ ದಿನಗಳಿಂದ ರೈತರ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿದ್ದ ಚಿರತೆಯಿಂದ ಹೈರಾಣಾದ ರೈತರು … Continued