ತಿರುಪತಿ ಬೆನ್ನಲ್ಲೇ ಈಗ ಶ್ರೀಶೈಲಂನಲ್ಲೂ ಚಿರತೆ ಭೀತಿ

ಕರ್ನೂಲ್: ಹಿಂದೂಗಳ ಪವಿತ್ರ ಯಾತ್ರಾತಾಣ ತಿರುಮಲದಲ್ಲಿ ಚಿರತೆ ದಾಳಿಗೆ ಬಾಲಕಿ ಬಲಿಯಾದ ಬೆನ್ನಲ್ಲೇ ಈಗ ಆಂಧ್ರ ಪ್ರದೇಶದ ಮತ್ತೊಂದು ಯಾತ್ರಾತಾಣ ಶ್ರೀಶೈಲಂನಲ್ಲೂ ಚಿರತೆಯ ಆತಂಕ ಎದುರಾಗಿದೆ. ಶ್ರೀಶೈಲಂ ಹೊರವರ್ತುಲ ರಸ್ತೆಯ ಬಳಿ ಮಂಗಳವಾರ ಮುಖ್ಯ ದೇವಸ್ಥಾನದ ಸಮೀಪವಿರುವ ಕಾಟೇಜ್‌ಗಳಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ವರದಿಯಾಗಿದ್ದು, ನಗರದಲ್ಲಿ ಭೀತಿ ಆವರಿಸಿದೆ. ಸೋಮವಾರ ರಾತ್ರಿ ಸ್ಫೂರ್ತಿ ಕೇಂದ್ರದ ಸುತ್ತಮುತ್ತಲ … Continued