ದಾಳಿ ಮಾಡಿದ್ದ ಚಿರತೆಯನ್ನೇ ಕೊಂದು ಹಾಕಿದ ಗ್ರಾಮಸ್ಥರು
ರಾಯಚೂರು :ಜಿಲ್ಲೆಯ ದೇವದುರ್ಗ ತಾಲೂಕಿನ ಕರಡಿಗುಡ್ಡ ಪಕ್ಕದಲ್ಲಿ ಕಂಬದಾಳ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಮೂವರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಸುತ್ತಲಿನ ಗ್ರಾಮಸ್ಥರು ಕೊಂದು ಹಾಕಿದ ಘಟನೆ ನಡೆದಿದೆ ಎಂದು ವರದಿಯಾಗಿದೆ. ಭಾನುವಾರ ಬೆಳಿಗ್ಗೆ ಊರ ಹೊರಗಿನ ಗುಡ್ಡದಲ್ಲಿ ಚಿರತೆ ದಾಳಿ ಮಾಡಿತ್ತು. ಇದರಲ್ಲಿ ರಮೇಶ, ಮಲ್ಲಣ್ಣ, ರಂಗನಾಥ ಎಂಬವರಿಗೆ ಗಾಯಗಳಾಗಿದ್ದು, ತಾಲೂಕಿನ ಸರ್ಕಾರಿ ಆಸ್ಪತ್ರೆಯಲ್ಲಿ … Continued