ಬೆಳಗಾವಿ ನಗರದ ಮಧ್ಯೆ ಚಿರತೆ ದಾಳಿ: ಕಟ್ಟಡ ಕಾರ್ಮಿಕನಿಗೆ ಗಾಯ

ಬೆಳಗಾವಿ: ಬೆಳಗಾವಿಯ ಜಾಧವ ನಗರದಲ್ಲಿ ಶುಕ್ರವಾರ ಮಧ್ಯಾಹ್ನ ಚಿರತೆ ದಾಳಿ ಮಾಡಿದ್ದು, ಓರ್ವ ವ್ಯಕ್ತಿ ಗಾಯಗೊಂಡಿದ್ದಾರೆ. ನಗರದ ಮಧ್ಯ ಭಾಗದಲ್ಲಿಯೇ ಚಿರತೆ ದಾಳಿ ಮಾಡಿರುವುದರಿಂದ ಜನರು ಆತಂಕ್ಕೀಡಾಗಿದ್ದಾರೆ. ಜಾಧವ ನಗರದಲ್ಲಿ ಕಟ್ಟಡ ಕೆಲಸ ಮಾಡುತ್ತಿದ್ದ ಖನಗಾವಿ ಗ್ರಾಮದ ನಿವಾಸಿ ಸಿದರಾಯಿ ಲಕ್ಷ್ಮಣ ಮಿರಜಕರ್ (38) ಎಂಬವರು ಚಿರತೆ ದಾಳಿಯಿಂದ ಗಾಯಗೊಂಡಿದ್ದಾರೆ. ಅವರು ಕೆಲಸ ಮಾಡುತ್ತಿದ್ದ ವೇಳೆ … Continued