ವೀಡಿಯೊ..| ಬೆಂಗಳೂರಿನ ಬನ್ನೇರುಘಟ್ಟದಲ್ಲಿ ಸಫಾರಿ ವೇಳೆ ಜೀಪು ಬೆನ್ನಟ್ಟಿ ಬಾಲಕನಿಗೆ ಪರಚಿದ ಚಿರತೆ….!
ಬೆಂಗಳೂರು : ಬನ್ನೇರುಘಟ್ಟದ ಜೈವಿಕ ಉದ್ಯಾನವನದ ಸಫಾರಿ ವೇಳೆ ಚಿರತೆಯೊಂದು ಬಾಲಕನ ಮೇಲೆ ದಾಳಿ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಶುಕ್ರವಾರ ಸಫಾರಿ ಮಾಡುತ್ತಿದ್ದಾಗ ಚಿರತೆಯೊಂದು ದಾಳಿ ಮಾಡಲು ಯತ್ನಿಸಿದ್ದು, 13 ವರ್ಷದ ಬಾಲಕ ಸ್ವಲ್ಪದರಲ್ಲೇ ಪಾರಾಗಿದ್ದಾನೆ. ಬೊಮ್ಮಸಂದ್ರ ನಿವಾಸಿ 13 ವರ್ಷದ ಸುಹಾಸ ಎಂಬ ಬಾಲಕ ಮಧ್ಯಾಹ್ನ ತನ್ನ ತಂದೆ-ತಾಯಿ … Continued