ವೀಡಿಯೊಗಳು..| ಕುಮಟಾ : ಬಾಡದಲ್ಲಿ 26 ಗಂಟೆಗಳ ನಂತರ ಮನೆಗೆ ನುಗ್ಗಿದ್ದ ಚಿರತೆ ಬಂಧಿ ; ಅರವಳಿಕೆ ಚುಚ್ಚು ಮದ್ದು ನೀಡಿ ಸೆರೆ ಹಿಡಿದರು…

ಕುಮಟಾ : ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ನುಗ್ಗಿದ್ದ ಚಿರತೆಯನ್ನು ಕೊನೆಗೆ ಯಶಸ್ವಿಯಾಗಿ ಸೆರೆ ಹಿಡಿಯಲಾಗಿದೆ. ಕುಮಟಾ ತಾಲೂಕಿನ ಬಾಡದ ಮಾದರಿ ರಸ್ತೆಯಲ್ಲಿರುವ ನಾಗರಾಜ ನಾಯ್ಕ ಎಂಬವರ ಮನೆಗೆ ಶುಕ್ರವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಅವಧಿಯಲ್ಲಿ ಅವಿತಿದ್ದ ಚಿರತೆಯನ್ನು ಕೊನೆಗೂ ಅರವಳಿಕೆ … Continued

ಬೆಳಗಾವಿಯಲ್ಲಿ ಸಿಗದ ಚಿರತೆ: ಬೋನಿಗೆ ಹೆಣ್ಣು ಚಿರತೆಯ ಮೂತ್ರ ಸಿಂಪಡಣೆಗೆ ಮುಂದಾದ ಅರಣ್ಯ ಇಲಾಖೆ

ಬೆಳಗಾವಿ: ಬೆಳಗಾವಿಯಲ್ಲಿ 20 ದಿನ ಕಳೆದರೂ ಕೈಗೆ ಸಿಗದೆ ಓಡಾಡುತ್ತ ಸ್ಥಳೀಯರ ನಿದ್ದೆಗೆಡಿಸಿರುವ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಮಾಡಿದ ಪ್ರಯತ್ನಗಳೆಲ್ಲವೂ ವಿಫಲವಾಗಿದೆ. ಅರಣ್ಯ ಇಲಾಖೆ ಸಿಬ್ಬಂದಿ ನಿರಂತರ ಕಾರ್ಯಾಚರಣೆ ನಡೆಸಿ ಸುಸ್ತಾಗಿದ್ದಾರೆ. ಈ ನಡುವೆ ಚಿರತೆ ಸೆರೆಗೆ ಅರಣ್ಯ ಇಲಾಖೆ ಅಧಿಕಾರಿಗಳು `ಲೈಂಗಿಕ ಆಕರ್ಷಣೆ’ ತಂತ್ರ ಅನುಸರಿಸಲು ಮುಂದಾಗಿದ್ದು, ನಗರ ಸಮೀಪದ ಭೂತರಾಮನಹಟ್ಟಿ … Continued

ಚಾಮರಾಜನಗರ: ಜಾನುವಾರುಗಳ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಚಾಮರಾಜನಗರ: ತಾಲೂಕಿನ ವೀರನಪುರ ಬಳಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದು ಜನರಿಗೆ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆಯಾಗಿದೆ. ಹೀಗಾಗಿ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಕಳೆದ ದಿನಗಳಿಂದ ಚಿರತೆಯು ಸಾಕು ಪ್ರಾಣಿಗಳ ಮೇಲೆ ದಾಳಿ ಮಾಡಿ ಸ್ಥಳೀಯರಲ್ಲಿ ಆತಂಕ ಮೂಡಿಸಿತ್ತು. ಚಿರತೆ ಹಾವಳಿ ತಡೆಗೆ ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದ್ದರು. ಕಳೆದ … Continued