ಬೆಳಗಾವಿ ನಂತರ ಈಗ ಮೂಡಲಗಿಯ ಧರ್ಮಟ್ಟಿಯಲ್ಲೂ ಚಿರತೆ ಪ್ರತ್ಯಕ್ಷ

ಬೆಳಗಾವಿ : ಬೆಳಗಾವಿ ಮಹಾನಗರದಲ್ಲಿ ವಾರದ ಹಿಂದೆ ಚಿರತೆ ಪ್ರತ್ಯಕ್ಷವಾಗಿ ಜನರ ಆತಂಕಕ್ಕೆ ಕಾರಣವಾಗಿದೆ. ಅದನ್ನು ಹಿಡಿಯುವ ಪ್ರಯತ್ನದಲ್ಲಿ ಜಿಲ್ಲಾಡಳಿತ ನಿರತವಾಗಿರುವಾಗಲೇ ಜಿಲ್ಲೆಯ ಮೂಡಲಗಿ ತಾಲೂಕಿನ ಧರ್ಮಟ್ಟಿ ಗ್ರಾಮದಲ್ಲಿ ಚಿರತೆಯೊಂದು ಪ್ರತ್ಯಕ್ಷವಾಗಿ ಜನರಿಗೆ ಭೀತಿ ಮೂಡಿಸಿದೆ. ಧರ್ಮಟ್ಟಿಯ ಅನಿಲ್ ಮಂದ್ರೋಳಿ ಎಂಬುವರಿಗೆ ಸೇರಿದ ಎಮ್ಮೆ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಅದರ ಕತ್ತಿಗೆ ಬಾಯಿ … Continued