ಶಿರಸಿ | ಮನೆಯ ಅಂಗಳಕ್ಕೇ ಬಂದ ಚಿರತೆ ; ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಶಿರಸಿ : ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತಾಲೂಕಿನ ನೀರ್ನಳ್ಳಿಯ ಮನೆಯೊಂದರ ಅಂಗಳಕ್ಕೇ ರಾತ್ರಿ ಸಮಯದಲ್ಲಿ ಚಿರತೆ ಬಂದಿದೆ ಎಂದು ವರದಿಯಾಗಿದೆ. ಚಿರತೆಯ ಮನೆ ಅಂಗಳಿಗೆ ಬಂದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ರಾತ್ರಿ ಸುಮಾರು 12:30ರ ಸುಮಾರಿಗೆ ನೀರ್ನಳ್ಳಿಯ ರಾಮಚಂದ್ರ ಹೆಗಡೆ ಎಂಬವರ ಮನೆಯ ಅಂಗಳಕ್ಕೆ ಚಿರತೆ ಬಂದಿದೆ ಎಂದು ವರದಿಯಾಗಿದೆ. ಆಕಡೆ ಈಕಡೆ ನೋಡುತ್ತ … Continued