ಧಾರವಾಡ: ಮತ್ತೆ ಕಾಡು ಸೇರಿದ ಚಿರತೆ, ಛಂಗನೆ ಜಿಗಿದು ಮಾಯ

ಧಾರವಾಡ: ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಸತತ ಪ್ರುತ್ನದ ನಂತರ ಭಾನುವಾರ ಸೆರೆ ಸಿಕ್ಕ ಚಿರತೆಯನ್ನು ಮರಳಿ ಕಾಡಿಗೆ ಬಿಡಲಾಗಿದೆ. ಕಳೆದ ಕೆಲ ದಿನಗಳಿಂದ ಧಾರವಾಡ ಕವಲಗೇರಿಯಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಸೆರೆ ಹಿಡಯಲು ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸಿತ್ತು ಹಾಗೂ ಆರು ಕಡೆ ಬೋನುಗಳನ್ನು ಇಡಲಾಗಿತ್ತು. ಆದರೆ ಬೋನಿಗೆ ಬೀಳದೆ ತಪ್ಪಿಸಿಕೊಂಡಿದ್ದ ಚಿರತೆ … Continued

ಧಾರವಾಡ: ಕವಲಗೇರಿಯಲ್ಲಿ ತಪ್ಪಿಸಿಕೊಂಡ ಚಿರತೆ ಗೋವನಕೊಪ್ಪದ ಬಳಿ ಪ್ರತ್ಯಕ್ಷ..ಸೆರೆಗೆ ಕಾರ್ಯಾಚರಣೆ

ಧಾರವಾಡ: ನಿನ್ನೆ ರಾತ್ರಿ ಧಾರವಾಡದ ಕವಲಗೇರಿ ಗ್ರಾಮದ ಬಳಿ ಕಾರ್ಯಾಚರಣೆ ವೇಳೆ ತಪ್ಪಿಸಿಕೊಂಡು ಓಡಿ ಹೋಗಿದ್ದ ಚಿರತೆಯು ಇಂದು (ಶುಕ್ರವಾರ) ಬೆಳಿಗ್ಗೆ ಕವಲಗೇರಿ ಗ್ರಾಮಕ್ಕೆ ಗಡಿ ಹೊಂದಿಕೊಂಡಿರುವ ಗೋವನಕೊಪ್ಪದ ಬಳಿ ಪತ್ತೆಯಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಧಾರವಾಡ ತಾಲೂಕಿನ ಕವಲಗೇರಿ ಗ್ರಾಮದ ಕಬ್ಬಿನ ಗದ್ದೆಯಲ್ಲಿ ಅವಿತು ಕುಳಿತಿರುವ ಚಿರತೆ ತಪ್ಪಿಸಿಕೊಂಡು ಓಡಾಡುತ್ತಿದ್ದು, ಅರಣ್ಯ ಇಲಾಖೆ ಸಿಬ್ಬಂದಿಗೆ … Continued

ಹುಬ್ಬಳ್ಳಿ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡ ವದಂತಿ: ಅರಣ್ಯಾಧಿಕಾರಿ ಇಲಾಖೆ ಸಿಬ್ಬಂದಿ ಪರಿಶೀಲನೆ

ಹುಬ್ಬಳ್ಳಿ : ಹುಬ್ಬಳ್ಳಿಯ ನೃಪತುಂಗ ಬೆಟ್ಟದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂಬ ವದಂತಿ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಗುರುವಾರ ಮುಂಜಾನೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಳೆದ ರಾತ್ರಿ ಬೆಟ್ಟದಲ್ಲಿ ಚಿರತೆ ನೋಡಿರುವುದಾಗಿ ಸಾರ್ವಜನಿಕರಿಂದ ಮಾಹಿತಿ ಬಂದ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆಯ ಬಂದ ಬಗ್ಗೆ ಹೆಜ್ಜೆ ಗುರುತುಗಳ ಪರಿಶೀಲನೆ ನಡೆಸುತ್ತಿದ್ದಾರೆ. ಗುರುವಾರ ಮುಮಜಅನೆಯಿಂದಲೇ … Continued