‘ಉದಯನಿಧಿ ಸ್ಟಾಲಿನ್ ಮೃದುವಾಗಿ ಹೇಳಿದ್ದಾರೆ, ಸನಾತನ ಧರ್ಮ ಎಚ್ ಐವಿ, ಕುಷ್ಠರೋಗವಿದ್ದಂತೆ’: ಡಿಎಂಕೆ ಎ. ರಾಜಾ ಹೇಳಿಕೆ

ಚೆನ್ನೈ: ಡಿಎಂಕೆ ಪಕ್ಷದ ನಾಯಕ ಮತ್ತು ಸಂಸದ ಎ ರಾಜಾ ಅವರು ‘ಸನಾತನ ಧರ್ಮ’ವನ್ನು ಎಚ್‌ಐವಿ ಮತ್ತು ಕುಷ್ಠರೋಗದಂತಹ ಸಾಮಾಜಿಕ ಕಳಂಕವನ್ನು ಹೊಂದಿರುವ ರೋಗಗಳಿಗೆ ಹೋಲಿಸಬೇಕು ಎಂದು ಹೇಳಿದ್ದಾರೆ. ತಮ್ಮ ಪಕ್ಷದ ಸಹೋದ್ಯೋಗಿ ಮತ್ತು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರ ‘ಸನಾತನ ಧರ್ಮ’ದ ಬಗ್ಗೆ “ಮೃದು”ವಾಗಿ ಹೇಳಿದ್ದಾರೆ ಎಂದು ರಾಜಾ ಹೇಳಿದ್ದಾರೆ. ಸನಾತನ ಮತ್ತು … Continued