ಹಿಜಾಬ್ ಪ್ರಕರಣ ಸುಪ್ರೀಕೋರ್ಟ್‌ ಮುಂದೆ ಸಿಬಲ್ ಪ್ರಸ್ತಾಪ: ಕರ್ನಾಟಕ ಹೈಕೋರ್ಟ್ ಮೊದಲು ವಿಚಾರಣೆ ನಡೆಸಲಿ ಎಂದ ಸಿಜೆಐ

ನವದೆಹಲಿ: ಸುಪ್ರೀಂ ಕೋರ್ಟ್ ಹಿಜಾಬ್ ಪ್ರಕರಣವನ್ನು ಕೈಗೆತ್ತಿಕೊಳ್ಳುವ ಮೊದಲು ಕರ್ನಾಟಕ ಹೈಕೋರ್ಟ್ ವಿಚಾರಣೆ ನಡೆಸಬೇಕು ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಹೇಳಿದ್ದಾರೆ. ಧಾರ್ಮಿಕ ವಿಷಯವಾಗಿರುವುದರಿಂದ ಪ್ರಕರಣವನ್ನು ಸುಪ್ರೀಂಕೋರ್ಟಿಗೆ ವರ್ಗಾಯಿಸುವಂತೆ ಹಿರಿಯ ವಕೀಲ ಕಪಿಲ್ ಸಿಬಲ್ ನ್ಯಾಯಾಲಯಕ್ಕೆ ಮನವಿ ಮಾಡಿದಾಗ ಸಿಜೆಐ ರಮಣ ಈ ಹೇಳಿಕೆ ನೀಡಿದ್ದಾರೆ. ಶಾಲೆ ಮತ್ತು ಕಾಲೇಜುಗಳನ್ನು ಮುಚ್ಚಲಾಗಿದೆ. ಕಲ್ಲೆಸೆಯಲಾಗುತ್ತಿದೆ. ಈ … Continued