ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸುವುದು ಉತ್ತಮ:ಶಿಕ್ಷಣ ಸಚಿವರಿಗೆ ಸಭಾಪತಿ ಹೊರಟ್ಟಿ ಸಲಹೆ

ಬೆಂಗಳೂರು: ಮಕ್ಕಳಿಗೆ ಓದದಿದ್ದರೂ ಉತ್ತೀರ್ಣರಾಗಬಹುದು ಎಂಬ ಮನೋಭಾವನೆ ಬರಬಹುದು. ಹೀಗಾಗಿ ಈಗಾಗಲೇ ಆನ್‍ಲೈನ್, ಆಫ್‍ಲೈನ್ ಮೂಲಕ ಪಾಠಪ್ರವಚನವನ್ನು ಮಾಡಿ ತರಗತಿಗಳನ್ನು ನಡೆಸಿದ್ದು, ಪರೀಕ್ಷೆ ಮಾಡುವುದರಲ್ಲಿ ಏನು ತಪ್ಪಿಲ್ಲ ಎಂದು ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ. ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್‍ಕುಮಾರ್ ಅವರು ಸಭೆ ಕರೆದಿರುವ ಹಿನ್ನೆಲೆಯಲ್ಲಿ ಈ ಸಂಬಂಧ ಅವರಿಗೆ ಸಭಾಪತಿ ಬಸವರಾಜ್ … Continued