‘ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡುʼ ; ರಾಘವೇಂದ್ರ ಮಠದ ಹುಂಡಿಯಲ್ಲಿ ವಿಚಿತ್ರ ಪತ್ರ ಪತ್ತೆ
ಬೆಳಗಾವಿ : ರಾಮದುರ್ಗ ಪಡಕೋಟಗಲ್ಲಿಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಕಾಣಿಕೆ ಹುಂಡಿಯಲ್ಲಿ ಪತ್ರವೊಂದು ಲಭಿಸಿದ್ದು ಅದರಲ್ಲಿ ರಾಯರೇ ಆ ಹುಡುಗಿಯಿಂದ ನಮ್ಮನ್ನು ಕಾಪಾಡು ಎಂದು ಪತ್ರ ಬರೆದು ಹಾಕಿ ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಇತ್ತೀಚಿಗೆ ಕಾಣಿಕೆ ಹುಂಡಿ ಎಣಿಕೆ ಮಾಡುವಾಗ ಈ ಪತ್ರ ಲಭಿಸಿದೆ. ಪತ್ರದಲ್ಲಿ ಶ್ರೀ ಗಣಪತಿಯೇ ನಮಃ, ರಾಘವೇಂದ್ರಾಯ ನಮಃ.. … Continued