ಮಹಾರಾಷ್ಟ್ರದ ಇಬ್ಬರು ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ : ಸಿಎಂ ಬೊಮ್ಮಾಯಿಗೆ ಬೆಳಗಾವಿಯ ಕನ್ನಡಪರ ಹೋರಾಟಗಾರ ಬರೆದ ಪತ್ರದಲ್ಲಿ ಏನಿದೆ ?

ಬೆಳಗಾವಿ : ಮಹಾರಾಷ್ಟ್ರದ ಇಬ್ಬರು ಗಡಿ ಉಸ್ತುವಾರಿ ಸಚಿವರು ಡಿಸೆಂಬರ್ 3ರಂದು ಬೆಳಗಾವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಇಬ್ಬರು ಹಿರಿಯ ಸಚಿವರನ್ನು ಮಹಾರಾಷ್ಟ್ರದ ಜತ್ತ, ಅಕ್ಕಲಕೋಟ ಹಾಗೂ ದಕ್ಷಿಣ ಸೋಲ್ಲಾಪುರ ಪ್ರದೇಶಗಳಿಗೆ ಕಳುಹಿಸಬೇಕು ಎಂದು ಬೆಳಗಾವಿಯ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿ ಅಧ್ಯಕ್ಷ ಅಶೋಕ ಚಂದರಗಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ … Continued

ತಮ್ಮ ವಿರುದ್ಧ ತನಿಖೆ ಮಾಡುವಂತೆ ಸಿಎಂ ಠಾಕ್ರೆಗೆ ಪತ್ರ ಬರೆದ ಅನಿಲ ದೇಶ್ಮುಖ್‌

ಮುಂಬೈ; ಭ್ರಷ್ಟಾಚಾರದ ಆರೋಪದ ಬಗ್ಗೆ ಪ್ರತಿಪಕ್ಷಗಳು ಮಹಾರಾಷ್ಟ್ರ ಅಘಾಡಿ ಸರ್ಕಾರದ ಗೃಹ ಸಚಿವ ರಾಜೀನಾಮೆಗೆ ಪಟ್ಟು ಹಿಡಿದಿರುವ ಬೆನ್ನಲ್ಲೇ ಮಹಾರಾಷ್ಟ್ರ ಗೃಹ ಸಚಿವ ಅನಿಲ್ ದೇಶ್ಮುಖ್ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದಾರೆ. ಈ ಪತ್ರವನ್ನು ಬುಧವಾರ ಮಧ್ಯರಾತ್ರಿಯ ನಂತರ ದೇಶ್ಮುಖ್ ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ಹಂಚಿಕೊಂಡಿದ್ದು, ಮುಂಬೈನ ಮಾಜಿ ಪೊಲೀಸ್ ಮುಖ್ಯಸ್ಥ ಪರಮ್ … Continued