ನನ್ನ ಸಿಎಂ ನಡುವೆ ವೈಯಕ್ತಿಕ ಏನೂ ಇಲ್ಲ, ನಾನು ಪಕ್ಷಕ್ಕೆ ಯಾವತ್ತೂ ಲಾಯಲ್, ರಾಜೀನಾಮೆ ಪ್ರಶ್ನೆಯೇ ಇಲ್ಲ: ಈಶ್ವರಪ್ಪ
ಮೈಸೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗೆ ಅನುದಾನ ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹಸ್ತಕ್ಷೇಪ ವಿರೋಧಿಸಿ ರಾಜ್ಯಪಾಲರಿಗೆ ಹಾಗೂ ಪಕ್ಷದ ವರಿಷ್ಠರಿಗೆ ಪತ್ರ ಬರೆದಿದ್ದ ಸಚಿವ ಈಶ್ವರಪ್ಪ ಈಗ ಮತ್ತೊಮ್ಮೆ ತಾವು ಮಾಡಿದ್ದನ್ನು ಸಮರ್ಥಿಸಿಕೊಂಡಿದ್ದಾರೆ. ಮೈಸೂರಿನಲ್ಲಿ ಚಾಮುಂಡಿದೇವಿ ದರ್ಶನದ ಬಳಿಕ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಲಾಖೆ ಗಮನಕ್ಕೆ ತರದೆ ನೇರವಾಗಿ ಕೆಲವು ಶಾಸಕರಿಗೆ ಅನುದಾನ … Continued