ಏಷ್ಯಾ-ಯುರೋಪಿನ ಕೆಲ ರಾಷ್ಟ್ರಗಳಲ್ಲಿ ಸೋಂಕು ಹೆಚ್ಚಳ: ಮುನ್ನೆಚ್ಚರಿಕೆಗೆ ರಾಜ್ಯಗಳಿಗೆ ಕೇಂದ್ರದ ಸೂಚನೆ

ನವದೆಹಲಿ: ಏಷ್ಯಾ ಹಾಗೂ ಯುರೋಪಿನ ಕೆಲ ರಾಷ್ಟ್ರಗಳಲ್ಲಿ ಮತ್ತೆ ಕೊರೊನಾ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಅಗತ್ಯ ಜಾಗೃತಿ ಮೂಡಿಸಬೇಕು ಎಂದು ಎಲ್ಲ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ. ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವುದನ್ನು ರಾಜ್ಯಗಳು ತಮ್ಮ ವ್ಯಾಪ್ತಿಯಲ್ಲಿ ಖಚಿತಪಡಿಸಿಕೊಳ್ಳಬೇಕು. ಮಾರ್ಗಸೂಚಿಗಳ ಕಾರ್ಯತಂತ್ರ ಕುರಿತಂತೆ ಹೆಚ್ಚು ಕೇಂದ್ರೀಕರಿಸಬೇಕು, ಆರ್ಥಿಕ ಹಾಗೂ ಸಾಮಾಜಿಕ ಚಟುವಟಿಕೆಗಳನ್ನು ಪುನರಾರಂಭಿಸುವಾಗ ಸೂಕ್ತವಾದ ನಿಯಮಗಳು ಹಾಗೂ … Continued

ಪತ್ರ ತನ್ನದೇ ಎಂದು ಖಚಿತಪಡಿಸಿದ ಪರಮ್‌ಬಿರ್‌: ಶೀಘ್ರದಲ್ಲೇ ಸರ್ಕಾರ ತಲುಪಲಿದೆ ಸಹಿ ಮಾಡಿದ ನಕಲು

ಮುಂಬೈ: ಗೃಹ ಸಚಿವ ಅನಿಲ್ ದೇಶ್ಮುಖ್ ವಿರುದ್ಧದ ಭ್ರಷ್ಟಾಚಾರದ ಆರೋಪಗಳ ಕುರಿತು ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಕಳುಹಿಸಿದ “ಸಹಿ ಮಾಡದ ಪತ್ರ” ದ ಹಿಂದಿನ ರಹಸ್ಯಕ್ಕೆ ಅಂತಿಮವಾಗಿ ತೆರೆ ಬಿದ್ದಿದೆ. ಮುಂಬೈನ ಮಾಜಿ ಪೊಲೀಸ್ ಆಯುಕ್ತ ಪರಮ್ ಬಿರ್ ಸಿಂಗ್ ಅವರು ಮುಖ್ಯಮಂತ್ರಿ … Continued