ದೆಹಲಿ ಮಸೂದೆ ವಿವಾದ: ರಾಜ್ಯಸಭೆಯಲ್ಲಿ ಗದ್ದಲ

ನವ ದೆಹಲಿ: ದೆಹಲಿಯಲ್ಲಿ ಚುನಾಯಿತ ಸರ್ಕಾರದ ಅಧಿಕಾರಗಳನ್ನು ಮೊಟಕುಗೊಳಿಸಿ, ಲೆಫ್ಟಿನೆಂಟ್ ಗವರ್ನರ್‌ಗೆ ಮತ್ತಷ್ಟು ಅಧಿಕಾರ ನೀಡುವ ಕೇಂದ್ರ ಸರ್ಕಾರದ ಹೊಸ ಮಸೂದೆ ವಿರುದ್ಧ ರಾಜ್ಯಸಭೆಯಲ್ಲಿ ಬುಧವಾರ ತೀವ್ರ ಕೋಲಾಹಲ ಉಂಟಾಯಿತು. ಹಣಕಾಸು ಮಸೂದೆ ಕುರಿತು ಚರ್ಚೆಯ ವೇಳೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರತಿಕ್ರಿಯೆ ನೀಡುವಾಗ ಆಡಳಿತ ಹಾಗೂ ಪ್ರತಿಪಕ್ಷಗಳ ಮಧ್ಯೆ ತಿವ್ರ ವಾಗ್ವಾದ ನಡೆಯಿತು. … Continued