ಕ್ರಿಯಾಶೀಲ ವ್ಯಕ್ತಿತ್ವದ ನಿವೃತ್ತ ಗ್ರಂಥಪಾಲಕ ವೈ. ಬಿ. ಕೊರಡೂರ ʼಅಭಿನಂದನಾ ಗ್ರಂಥʼ ಲೋಕಾರ್ಪಣೆ
(೦೨.೦೬.೨೦೨೪ರಂದು ಯಲ್ಲಪ್ಪ ಬಸನಗೌಡ ಕೊರಡೂರ ಅವರ ಅಭಿನಂದನಾ ಗ್ರಂಥ ಬನಹಟ್ಟಿಯ ಜನತಾ ಶಿಕ್ಷಣ ಸಮಿತಿ ವತಿಯಿಂದ ಲೋಕರ್ಪಣೆಯಾಗುತ್ತಿದೆ. ಈ ನಿಮಿತ್ತ ಲೇಖನ) ಗ್ರಾಮೀಣ ಹಿನ್ನಲೆಯಿಂದ ಬಂದ ಗ್ರಾಮೀಣ ವಿದ್ಯಾರ್ಥಿಗಳ ಸ್ನೇಹಿತರಂತೆ ಕಾರ್ಯ ಮಾಡಿರುವ ಗ್ರಂಥಪಾಲರಾಗಿದ್ದ ಬನಹಟ್ಟಿಯ ಎಸ್.ಟಿ.ಸಿ. ಕಲಾ ಹಾಗೂ ವಾಣಿಜ್ಯ ಮಹಾವಿದ್ಯಾಲಯದ ಹಿರಿಯ ಗ್ರಂಥಪಾಲಕರಾದ ಯಲ್ಲಪ್ಪ ಬಸನಗೌಡ ಕೊರಡೂರ ಅವರು ಮೇ ೩೧ರಂದು ಸೇವಾ … Continued