ಪುಸ್ತಕಗಳನ್ನು ಓದುವ ಆತ್ಮ ತೃಪ್ತಿ, ಮೊಬೈಲ್- ಕಂಪ್ಯೂಟರ್‌ಗಳಿಂದ ದೊರೆಯಲ್ಲ: ಡಾ. ಅಜಿತ ಪ್ರಸಾದ

ಧಾರವಾಡ: ಇಂದಿನ ಆಧುನಿಕ ಕಾಲದಲ್ಲೂ ಗ್ರಂಥಾಲಯಗಳು ತಮ್ಮ ಅಸ್ತಿತ್ವವನ್ನು ಕಾಪಾಡಿಕೊಂಡು ಬಂದಿವೆ ಎಂದರೆ ಅದಕ್ಕೆ ಇರುವ ಅಡಿಪಾಯವೇ ಕಾರಣ ಎಂದು ಜೆಎಸ್ಎಸ್ ಶ್ರೀ ಮಂಜುನಾಥೇಶ್ವರ ಸ್ನಾತಕ ಮತ್ತು ಸ್ನಾತಕೋತ್ತರ ಅಧ್ಯಯನ ಸಂಸ್ಥೆಯಲ್ಲಿ ಆಯೋಜಿಸಲಾಗಿದ್ದ ಗ್ರಂಥಾಲಯ ಪಿತಾಮಹ ಡಾ. ಎಸ್. ಆರ್ ರಂಗನಾಥನ್‌ ಅವರ ೧೨೯ನೇ ಜನ್ಮದಿನದ ಅಂಗವಾಗಿ ನಡೆದ ರಾಷ್ಟ್ರೀಯ ಗ್ರಂಥಪಾಲಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ … Continued