ಯೋಗೀಶ್‌ ಗೌಡ ಕೊಲೆ ಪ್ರಕರಣ : ತೀರ್ಪು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ ವಿನಯ ಕುಲಕರ್ಣಿ

ಬೆಂಗಳೂರು : ಧಾರವಾಡ ಜಿಲ್ಲೆಯ ಬಿಜೆಪಿ ಮುಖಂಡ ಯೋಗೇಶ ಗೌಡ ಹತ್ಯೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಧಾರವಾಡ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ ಶಾಸಕ ವಿನಯ ಕುಲಕರ್ಣಿ ವಿಶೇಷ ನ್ಯಾಯಾಲಯದ ತೀರ್ಪು ಪ್ರಶ್ನಿಸಿ ಶುಕ್ರವಾರ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ. ಜೀವಾವಧಿ ಶಿಕ್ಷೆ ವಿಧಿಸಿರುವ ತೀರ್ಪನ್ನು ಬದಿಗೆ ಸರಿಸಬೇಕು ಎಂದು ಕೋರಿ ವಿನಯ ಕುಲಕರ್ಣಿ ಅರ್ಜಿ ಸಲ್ಲಿಸಿದ್ದು, … Continued

ಬಿಜೆಪಿ ನಾಯಕ ಯೋಗೇಶ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಧಾರವಾಡದ ಬಿಜೆಪಿ ನಾಯಕ ಯೋಗೇಶ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಗುರುವಾರ ಮಹತ್ವದ ತೀರ್ಪು ನೀಡಿದೆ. ಪ್ರಕರಣದ ಪ್ರಮುಖ ಆರೋಪಿಗಳಾದ ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ಸೇರಿದಂತೆ ಒಟ್ಟು 16 ಮಂದಿಗೆ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ. .ಏಪ್ರಿಲ್ 15 ರಂದು ವಿನಯ್ ಕುಲಕರ್ಣಿ ಮತ್ತು … Continued

ಅತ್ಯಾಚಾರ ಪ್ರಕರಣ : ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಿದ ಪ್ರಜ್ವಲ್‌ ರೇವಣ್ಣ

ಬೆಂಗಳೂರು : ಮನೆಗೆಲಸದ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ದುಷ್ಕೃತ್ಯದಲ್ಲಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿರುವ ಜೀವಿತಾವಧಿ ಜೈಲು ಶಿಕ್ಷೆ ರದ್ದುಗೊಳಿಸುವಂತೆ ಕೋರಿ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಹೈಕೋರ್ಟ್‌ಗೆ ಕ್ರಿಮಿನಲ್‌ ಮೇಲ್ಮನವಿ ಸಲ್ಲಿಸಿದ್ದಾರೆ. ಬಾರ್‌ & ಬೆಂಚ್‌ ವರದಿ ಪ್ರಕಾರ, ವಕೀಲ ಬಸವರಾಜ ಸಪ್ಪಣ್ಣವರ ಮೂಲಕ ಕ್ರಿಮಿನಲ್‌ … Continued

ಪ್ರಜ್ವಲ್‌ ರೇವಣ್ಣಗೆ ಜೀವಾವಧಿ ಶಿಕ್ಷೆ: ಕಣ್ಣೀರಿಟ್ಟ ಮಾಜಿ ಪ್ರಧಾನಿ ದೇವೇ ಗೌಡ

ಬೆಂಗಳೂರು : ಅತ್ಯಾಚಾರ ಪ್ರಕರಣದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ ಜನಪ್ರತಿನಿಧಿ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿದೆ. ಗುರುವಾರ ಕೋರ್ಟ್‌ ಪ್ರಜ್ವಲ್‌ ರೇವಣ್ಣ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ದೋಷಿ ಎಂದು ತಿಳಿಸಿತ್ತು. ಶನಿವಾರ ಶಿಕ್ಷೆಯ ಪ್ರಮಾಣ ಶಿಕ್ಷೆಯ ಪ್ರಮಾಣ ಪ್ರಕಟ ಆಗುತ್ತಿರುವಂತೆಯೇ ಮಾಜಿ ಪ್ರಧಾನಿ ಕಣ್ಣೀರು ಹಾಕಿದ್ದಾರೆ. ಮಧ್ಯಾಹ್ನದಿಂದ ಮಾಜಿ ಪ್ರಧಾನಿ ಟಿವಿ ನೋಡುತ್ತಲೇ … Continued

ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ: ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆ

ಬೆಂಗಳೂರು : ಹಾಸನ ಜಿಲ್ಲೆಯ ಹೊಳೆನರಸೀಪುರದ ತೋಟದ ಮನೆಯಲ್ಲಿ ಮನೆ ಕೆಲಸದಾಕೆಯ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಶನಿವಾರ ಜೀವಾವಧಿ  ಕಾರಾಗೃಹ ಶಿಕ್ಷೆ ವಿಧಿಸಿದೆ. ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376(2)(n) ಅಡಿಯಲ್ಲಿ (ಅತ್ಯಾಚಾರ) ಅಪರಾಧಕ್ಕಾಗಿ ರೇವಣ್ಣ ಅವರಿಗೆ ನ್ಯಾಯಾಲಯವು 10 ಲಕ್ಷ … Continued

ರೆಸಾರ್ಟ್‌ ರಿಸೆಪ್ಶನಿಸ್ಟ್‌ ಅಂಕಿತಾ ಭಂಡಾರಿ ಕೊಲೆ ಪ್ರಕರಣ : ಬಿಜೆಪಿಯ ನಾಯಕನ ಪುತ್ರ, ಇತರ ಇಬ್ಬರಿಗೆ ಜೀವಾವಧಿ ಶಿಕ್ಷೆ

ಡೆಹ್ರಾಡೂನ್: ಅಂಕಿತಾ ಭಂಡಾರಿ ಕೊಲೆ ಪ್ರಕರಣದ ಮೂವರು ಆರೋಪಿಗಳಿಗೆ ಉತ್ತರಾಖಂಡದ ನ್ಯಾಯಾಲಯ ಶುಕ್ರವಾರ ಜೀವಾವಧಿ ಶಿಕ್ಷೆ ವಿಧಿಸಿದೆ. ಕೋಟ್ವಾರ್‌ನ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಆರೋಪಿಗಳಾದ ಪುಲ್ಕಿತ್ ಆರ್ಯ, ಸೌರಭ ಭಾಸ್ಕರ ಮತ್ತು ಅಂಕಿತ ಗುಪ್ತಾ ಅವರನ್ನು ಭಾರತೀಯ ದಂಡ ಸಂಹಿತೆಯ ಸೆಕ್ಷನ್ 302 (ಕೊಲೆ), 201 (ಸಾಕ್ಷ್ಯ ನಾಶಪಡಿಸುವುದು), 120 ಬಿ (ಕ್ರಿಮಿನಲ್ … Continued

ಭಟ್ಕಳ | ಆಸ್ತಿಗಾಗಿ ಒಂದೇ ಕುಟುಂಬದ ನಾಲ್ವರ ಹತ್ಯೆ ಪ್ರಕರಣ ; ಮಗನಿಗೆ ಗಲ್ಲು ಶಿಕ್ಷೆ, ಅಪ್ಪನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಕಾರವಾರ: ಉತ್ತರ ಜಿಲ್ಲೆಯ ಭಟ್ಕಳ ತಾಲೂನಿಲ್ಲಿ ನಡೆದ ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪರಾಧಿಯೊಬ್ಬನಿಗೆ ಮರಣ ದಂಡನೆ, ಇನ್ನೊಬ್ಬ ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಭಟ್ಕಳ ತಾಲೂಕಿನ ಹಾಡವಳ್ಳಿಯ ಗ್ರಾಮದ ವಿನಯ ಶ್ರೀಧರ ಭಟ್ಟನಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. ಆತನ ತಂದೆ ಶ್ರೀಧರ ಭಟ್ಟನಿಗೆ … Continued

ಅತ್ಯಾಚಾರ ಪ್ರಕರಣ: ‘ಯೇಸು ಯೇಸು’ ಪಾದ್ರಿ ಬಜಿಂದರ್ ಸಿಂಗ್ ಗೆ ಜೀವಾವಧಿ ಶಿಕ್ಷೆ

ನವದೆಹಲಿ: ಪಂಜಾಬಿನ ಮೊಹಾಲಿಯ ನ್ಯಾಯಾಲಯವು 2018 ರ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ-ಘೋಷಿತ ಬೋಧಕ ಹಾಗೂ ಕ್ರೈಸ್ತ ಪಾದ್ರಿ ಬಜೀಂದರ್ ಸಿಂಗ್ ಗೆ ಜೀವಾವಧಿ ಶಿಕ್ಷೆ ವಿಧಿಸಿದೆ. “ಯೇಸು ಯೇಸು ಪ್ರವಾದಿ” ಎಂದು ಜನಪ್ರಿಯತೆ ಪಡೆದಿದ್ದ 42 ವರ್ಷದ ಬಜೀಂದರ್‌ ಸಿಂಗ್, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ), 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವ ಶಿಕ್ಷೆ) … Continued

ಹೋಟೆಲ್ ಉದ್ಯಮಿ ಕೊಲೆ ಪ್ರಕರಣ : ಭೂಗತ ಪಾತಕಿ ಚೋಟಾ ರಾಜನ್‌ ಗೆ ಜೀವಾವಧಿ ಶಿಕ್ಷೆ

ಮುಂಬೈ : 2001ರಲ್ಲಿ ನಡೆದ ಹೋಟೆಲ್ ಉದ್ಯಮಿ ಜಯ ಶೆಟ್ಟಿ ಅವರ ಕೊಲೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್‌ ಚೋಟಾ ರಾಜನ್‌ಗೆ ವಿಶೇಷ ನ್ಯಾಯಾಲಯ ಗುರುವಾರ (ಮೇ 30) ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಮಹಾರಾಷ್ಟ್ರ ಸಂಘಟಿತ ಅಪರಾಧ ನಿಯಂತ್ರಣ ಕಾಯ್ದೆ (ಎಂಸಿಒಸಿಎ) ಅಡಿ ದಾಖಲಾಗಿದ್ದ ಪ್ರಕರಣದ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರಾದ ಎ.ಎಂ .ಪಾಟೀಲ ಅವರು, … Continued

ಪರ್ತಕರ್ತೆ ಸೌಮ್ಯ ವಿಶ್ವನಾಥನ್ ಹತ್ಯೆ ಪ್ರಕರಣ : 4 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ನವದೆಹಲಿ: ದೆಹಲಿಯಲ್ಲಿ ಅಪರಾಧ ನಡೆದ ಸುಮಾರು 15 ವರ್ಷಗಳ ನಂತರ ಪತ್ರಕರ್ತೆ ಸೌಮ್ಯಾ ವಿಶ್ವನಾಥನ್ ಹತ್ಯೆ ಪ್ರಕರಣದ ನಾಲ್ವರು ಅಪರಾಧಿಗಳಿಗೆ ದೆಹಲಿಯ ಸಾಕೇತ್ ನ್ಯಾಯಾಲಯ ಶನಿವಾರ ಜೀವಾವಧಿ ಶಿಕ್ಷೆ ವಿಧಿಸಿದೆ, ಐದನೇ ಅಪರಾಧಿ ಈಗಾಗಲೇ ಜೈಲಿನಲ್ಲಿ ಶಿಕ್ಷೆ ಅನುಭವಿಸಿದ್ದಾನೆ. ಎಲ್ಲ ನಾಲ್ವರು ಆರೋಪಿಗಳಾದ ರವಿ ಕಪೂರ್, ಅಮಿತ್ ಶುಕ್ಲಾ, ಬಲ್ಬೀರ್ ಮಲಿಕ್, ಅಜಯಕುಮಾರ ಅವರಿಗೆ ಜೀವಾವಧಿ … Continued